For Quick Alerts
For Daily Alerts
Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೂರದರ್ಶನದಲ್ಲಿ ಮಾನವ ಹಕ್ಕುಗಳ ವಾರ್ತೆ
Tv
oi-Rajendra Chintamani
By Rajendra
|
ಇಂದು ಸಂಜೆ 6 ಗಂಟೆ 'ಮಾನವ ಹಕ್ಕುಗಳ ವಾರ್ತೆ' ಉದ್ಘಾಟನಾ ಕಾರ್ಯಕ್ರಮ ದೂರದರ್ಶನ ಕೇಂದ್ರ, ಜೆ.ಸಿ.ನಗರ, ಬೆಂಗಳೂರಿನಲ್ಲಿ ನಡೆಯಲಿದೆ. ವಿಶೇಷ ಅತಿಥಿಗಳಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಮಾನವ ಹಕ್ಕುಗಳ ಸಚಿವ ಎಸ್ ಸುರೇಶ್ ಕುಮಾರ್, ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಡಾ.ಶಿವರಾಜ್ ವಿ ಪಾಟೀಲ್ ಹಾಗೂ ಬೆಂಗಳೂರು ದೂರದರ್ಶನ ಕೇಂದ್ರದ ಹಿರಿಯ ನಿರ್ದೇಶಕ ಡಾ.ಮಹೇಶ್ ಜೋಶಿ ಅವರು ಆಗಮಿಸಲಿದ್ದಾರೆ.
ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳು ಒಂದು ಅವಿಭಾಜ್ಯ ಅಂಗ. ಈ ಚೊಕ್ಕಟ್ಟಿನಲ್ಲಿ ಎಲ್ಲರೂ ಮಾನವ ಹಕ್ಕುಗಳನ್ನು ಪಾಲಿಸಬೇಕಾಗುತ್ತ್ತದೆ. ಅವು ಉಲ್ಲಂಘನೆಯಾದರೆ ಮಾನವ ಸಂಬಂಧಗಳು ಹದಗೆಡುವ ವಿಚಾರ ಎಲ್ಲರಿಗೂ ಗೊತ್ತೆಯಿದೆ. ಮಾನವ ಹಕ್ಕುಗಳ ಬಗ್ಗೆ ಅರಿವು ನೀಡುವುದರ ಜೊತೆಗೆ ನೆರವು ಮತ್ತು ರಕ್ಷಣೆಯನ್ನು ನೆಲಗಟ್ಟ್ಟಿನಲ್ಲಿ ವಾರ್ತೆಗಳು ಪ್ರಸಾರವಾಗಲಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬೆಂಗಳೂರು ದೂರದರ್ಶನ ಮಾನವ ಹಕ್ಕುಗಳು ಹೆಚ್ ಆರ್ ಭಾರದ್ವಾಜ್ ವಾರ್ತೆಗಳು ಮಾನವ ಹಕ್ಕು ವಾರ್ತೆ ಚಂದನ doordarshan kendra bangalore human rights news hrbharadwaj chandana tv
Thursday, April 8, 2010, 16:41 Story first published: Thursday, April 8, 2010, 16:41 [IST]
Other articles published on Apr 8, 2010