For Quick Alerts
For Daily Alerts
Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Automobiles ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೂರದರ್ಶನದಲ್ಲಿ ಮಾನವ ಹಕ್ಕುಗಳ ವಾರ್ತೆ
Tv
oi-Rajendra Chintamani
By Rajendra
|
ಇಂದು ಸಂಜೆ 6 ಗಂಟೆ 'ಮಾನವ ಹಕ್ಕುಗಳ ವಾರ್ತೆ' ಉದ್ಘಾಟನಾ ಕಾರ್ಯಕ್ರಮ ದೂರದರ್ಶನ ಕೇಂದ್ರ, ಜೆ.ಸಿ.ನಗರ, ಬೆಂಗಳೂರಿನಲ್ಲಿ ನಡೆಯಲಿದೆ. ವಿಶೇಷ ಅತಿಥಿಗಳಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಮಾನವ ಹಕ್ಕುಗಳ ಸಚಿವ ಎಸ್ ಸುರೇಶ್ ಕುಮಾರ್, ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಡಾ.ಶಿವರಾಜ್ ವಿ ಪಾಟೀಲ್ ಹಾಗೂ ಬೆಂಗಳೂರು ದೂರದರ್ಶನ ಕೇಂದ್ರದ ಹಿರಿಯ ನಿರ್ದೇಶಕ ಡಾ.ಮಹೇಶ್ ಜೋಶಿ ಅವರು ಆಗಮಿಸಲಿದ್ದಾರೆ.
ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳು ಒಂದು ಅವಿಭಾಜ್ಯ ಅಂಗ. ಈ ಚೊಕ್ಕಟ್ಟಿನಲ್ಲಿ ಎಲ್ಲರೂ ಮಾನವ ಹಕ್ಕುಗಳನ್ನು ಪಾಲಿಸಬೇಕಾಗುತ್ತ್ತದೆ. ಅವು ಉಲ್ಲಂಘನೆಯಾದರೆ ಮಾನವ ಸಂಬಂಧಗಳು ಹದಗೆಡುವ ವಿಚಾರ ಎಲ್ಲರಿಗೂ ಗೊತ್ತೆಯಿದೆ. ಮಾನವ ಹಕ್ಕುಗಳ ಬಗ್ಗೆ ಅರಿವು ನೀಡುವುದರ ಜೊತೆಗೆ ನೆರವು ಮತ್ತು ರಕ್ಷಣೆಯನ್ನು ನೆಲಗಟ್ಟ್ಟಿನಲ್ಲಿ ವಾರ್ತೆಗಳು ಪ್ರಸಾರವಾಗಲಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬೆಂಗಳೂರು ದೂರದರ್ಶನ ಮಾನವ ಹಕ್ಕುಗಳು ಹೆಚ್ ಆರ್ ಭಾರದ್ವಾಜ್ ವಾರ್ತೆಗಳು ಮಾನವ ಹಕ್ಕು ವಾರ್ತೆ ಚಂದನ doordarshan kendra bangalore human rights news hrbharadwaj chandana tv
Thursday, April 8, 2010, 16:41 Story first published: Thursday, April 8, 2010, 16:41 [IST]
Other articles published on Apr 8, 2010