For Quick Alerts
For Daily Alerts
Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಂಸಲೇಖ ಸಾಹಿತ್ಯದ ಬಗ್ಗೆ ಜಯಂತ್ ಕಾಯ್ಕಿಣಿ ಆಡಿದ ಮಾತಿದು
Tv
oi-Naveen
By Naveen
|
ಜಯಂತ್ ಕಾಯ್ಕಿಣಿ ಸಾಹಿತ್ಯ ಅಂದರೆ ಕನ್ನಡಿಗರಿಗೆ ತುಂಬ ಇಷ್ಟ. ಅವರು ಬರೆಯುವಂತಹ ಒಂದೊಂದು ಸಾಲುಗಳು ಸಹ ಸಿನಿಮಾ ಪ್ರೇಮಿಗಳ ಮನ ಮುಟ್ಟುತ್ತದೆ. ಆದರೆ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ಹಂಸಲೇಖ ಸಾಹಿತ್ಯ ಅಂದರೆ ತುಂಬ ಇಷ್ಟ ಅಂತೆ.
ಮನಸ್ಸನ್ನ ತಲ್ಲಣಗೊಳಿಸುತ್ತಿದೆ 'ಮುಗುಳುನಗೆ'ಯ 'ರೂಪಸಿ' ಹಾಡು
''ಹಂಸಲೇಖ ಅವರು ಮಾಡಿದಷ್ಟು ವೆರೈಟಿ, ಅವರಿಗೆ ಇರುವಷ್ಟು ಶಬ್ದ ಸಂಪತ್ತು, ಅವರಿಗೆ ಇರುವಂತಹ ಆಳವಾದ ಜೀವನದ ಸ್ಫೂರ್ತಿ ದೊಡ್ಡದು. ಅವರದ್ದು ಬಹಳ ಸಮೃದ್ಧ ಸಾಹಿತ್ಯ'' ಅಂತ ಜಯಂತ್ ಕಾಯ್ಕಿಣಿ ಅವರು ಹಂಸಲೇಖ ಬಗ್ಗೆ ಹೇಳಿದ್ದಾರೆ.
ಇತ್ತೀಚಿಗಷ್ಟೆ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ 'ಸೂಪರ್ ಟಾಕ್ ಟೈಂ'ಗೆ ಆಗಮಿಸಿದ್ದ ಜಯಂತ್ ಕಾಯ್ಕಿಣಿ ಅವರಿಗೆ ಅಕುಲ್ 'ನಿಮ್ಮ ಪ್ರಕಾರ ಸ್ಟೈಲಿಶ್ ರೈಟರ್ ಯಾರು' ಅಂತ ಪ್ರಶ್ನೆ ಕೇಳಿದರು. ಅದಕ್ಕೆ ಜಯಂತ್ ಕಾಯ್ಕಿಣಿ ಅವರು ಹಂಸಲೇಖ ಅವರ ಹೆಸರನ್ನು ಹೇಳಿದರು.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Writer Jayanth Kaikini spoke about Hamsalekha in Colors Super Channel's popular show 'Super talk time'.
Story first published: Wednesday, August 9, 2017, 17:32 [IST]
Other articles published on Aug 9, 2017