For Quick Alerts
For Daily Alerts
Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಂಸಲೇಖ ಸಾಹಿತ್ಯದ ಬಗ್ಗೆ ಜಯಂತ್ ಕಾಯ್ಕಿಣಿ ಆಡಿದ ಮಾತಿದು
Tv
oi-Naveen
By Naveen
|
ಜಯಂತ್ ಕಾಯ್ಕಿಣಿ ಸಾಹಿತ್ಯ ಅಂದರೆ ಕನ್ನಡಿಗರಿಗೆ ತುಂಬ ಇಷ್ಟ. ಅವರು ಬರೆಯುವಂತಹ ಒಂದೊಂದು ಸಾಲುಗಳು ಸಹ ಸಿನಿಮಾ ಪ್ರೇಮಿಗಳ ಮನ ಮುಟ್ಟುತ್ತದೆ. ಆದರೆ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ಹಂಸಲೇಖ ಸಾಹಿತ್ಯ ಅಂದರೆ ತುಂಬ ಇಷ್ಟ ಅಂತೆ.
ಮನಸ್ಸನ್ನ ತಲ್ಲಣಗೊಳಿಸುತ್ತಿದೆ 'ಮುಗುಳುನಗೆ'ಯ 'ರೂಪಸಿ' ಹಾಡು
''ಹಂಸಲೇಖ ಅವರು ಮಾಡಿದಷ್ಟು ವೆರೈಟಿ, ಅವರಿಗೆ ಇರುವಷ್ಟು ಶಬ್ದ ಸಂಪತ್ತು, ಅವರಿಗೆ ಇರುವಂತಹ ಆಳವಾದ ಜೀವನದ ಸ್ಫೂರ್ತಿ ದೊಡ್ಡದು. ಅವರದ್ದು ಬಹಳ ಸಮೃದ್ಧ ಸಾಹಿತ್ಯ'' ಅಂತ ಜಯಂತ್ ಕಾಯ್ಕಿಣಿ ಅವರು ಹಂಸಲೇಖ ಬಗ್ಗೆ ಹೇಳಿದ್ದಾರೆ.
ಇತ್ತೀಚಿಗಷ್ಟೆ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ 'ಸೂಪರ್ ಟಾಕ್ ಟೈಂ'ಗೆ ಆಗಮಿಸಿದ್ದ ಜಯಂತ್ ಕಾಯ್ಕಿಣಿ ಅವರಿಗೆ ಅಕುಲ್ 'ನಿಮ್ಮ ಪ್ರಕಾರ ಸ್ಟೈಲಿಶ್ ರೈಟರ್ ಯಾರು' ಅಂತ ಪ್ರಶ್ನೆ ಕೇಳಿದರು. ಅದಕ್ಕೆ ಜಯಂತ್ ಕಾಯ್ಕಿಣಿ ಅವರು ಹಂಸಲೇಖ ಅವರ ಹೆಸರನ್ನು ಹೇಳಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Writer Jayanth Kaikini spoke about Hamsalekha in Colors Super Channel's popular show 'Super talk time'.
Story first published: Wednesday, August 9, 2017, 17:32 [IST]
Other articles published on Aug 9, 2017