Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರಿಗಮಪ 14 : ಎರಡನೇ ಸ್ಥಾನವನ್ನು ಹಂಚಿಕೊಂಡ ಕೀರ್ತನ, ಜ್ಞಾನೇಶ್
Recommended Video
ಈ ಬಾರಿಯ ಸರಿಗಮಪ ಕಾರ್ಯಕ್ರಮ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಒಬ್ಬರಿಗಿಂತ ಒಬ್ಬರು ಪೈಪೋಟಿ ನೀಡುವಂತೆ ಹಾಡುತ್ತಿದ್ದ ಮಕ್ಕಳಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಇತ್ತು. ಇನ್ನು ನಿನ್ನೆ ಆ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ವಿಶ್ವ ಪ್ರಸಾದ್ ಕಾರ್ಯಕ್ರಮದ ವಿನ್ನರ್ ಆಗಿದ್ದಾರೆ.
ವಿಶೇಷ ಅಂದರೆ, ಸರಿಗಮಪ ಸೀಸನ್ 14 ಕಾರ್ಯಕ್ರಮದಲ್ಲಿ ಇಬ್ಬರು ಸ್ಪರ್ಧಿಗಳು ಎರಡನೇ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಹುಡುಗಿ ಕೀರ್ತನ ಹಾಗೂ ಉತ್ತರ ಕರ್ನಾಟಕದ ಹುಡುಗ ಜ್ಞಾನೇಶ್ವರ್ ರನ್ನರ್ ಅಪ್ ಆಗಿದ್ದಾರೆ. ಮೂರನೇ ಸ್ಥಾನವನ್ನು ರದ್ದು ಮಾಡಿ ಎರಡನೇ ಸ್ಥಾನವನ್ನು ಈ ಇಬ್ಬರು ಮಕ್ಕಳಿಗೆ ನೀಡಲಾಗಿದೆ.
'ಸರಿಗಮಪ 14' ಗ್ರಾಂಡ್ ಫಿನಾಲೆಯ ವಿನ್ನರ್ ಆದ ಬೆಳಗಾವಿಯ ವಿಶ್ವ ಪ್ರಸಾದ್
ಕೀರ್ತನ ಫೈನಲ್ ಗೆ ಆಯ್ಕೆ ಆದ ಏಕೈಕ ಹುಡುಗಿ ಆಗಿದ್ದರು. ಫೈನಲ್ ನಲ್ಲಿನ ಎರಡು ಸುತ್ತಿಗಳಲ್ಲಿ ಕಷ್ಟದ ಹಾಡನ್ನು ಆಯ್ಕೆ ಮಾಡಿ ಸುಂದರವಾಗಿ ಹಾಡಿ ತೀರ್ಪುಗಾರರ ಮೆಚ್ಚುಗೆ ಗಳಿಸಿದರು. ಜ್ಞಾನೇಶ್ ಸಹ ಗ್ರಾಂಡ್ ಫಿನಾಲೆಗೆ ತಕ್ಕಂತೆ ಹಾಡಿ ಗೋಲ್ಡನ್ ಬಜಾರ್ ಪಡೆದರು. ಈ ಇಬ್ಬರ ಪ್ರತಿಭೆಯನ್ನು ಪರಿಗಣಿಸಿ ಇಬ್ಬರನ್ನು ರನ್ನರ್ ಆಪ್ ಮಾಡಲಾಗಿದೆ.
ರನ್ನರ್ ಅಪ್ ಆಗಿರುವ ಕೀರ್ತನ ಹಾಗೂ ಜ್ಞಾನೇಶ್ ಟ್ರೋಫಿಯ ಜೊತೆಗೆ ತಲ ಎರಡು ಲಕ್ಷ ರೂಪಾಯಿಯನ್ನು ಬಹುಮಾನವಾಗಿ ಪಡೆದಿದ್ದಾರೆ.