Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುಂಗಾರು ಮಳೆ' ಚಿತ್ರದ 'ಪರ..ಪರ..' ಡೈಲಾಗ್ ನ ದೇವೇಗೌಡರು ಹೇಳಿದ್ರೆ...?!
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಯೋಗರಾಜ್ ಭಟ್ ರವರಿಗೆ ಸ್ಯಾಂಡಲ್ ವುಡ್ ನಲ್ಲಿ ಬಹುದೊಡ್ಡ ಬ್ರೇಕ್ ನೀಡಿದ ಸಿನಿಮಾ 'ಮುಂಗಾರು ಮಳೆ'.
ತಮ್ಮ ವೃತ್ತಿ ಬದುಕಿಗೆ ದೊಡ್ಡ ತಿರುವು ನೀಡಿದ 'ಮುಂಗಾರು ಮಳೆ' ಚಿತ್ರದ ಸ್ಕ್ರಿಪ್ಟ್ ನ ಇಲ್ಲಿಯವರೆಗೂ ಗಣೇಶ್ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.
ಗಣೇಶ್ ಜೊತೆ ನಟಿಸಲು ಒಲ್ಲೆ ಎಂದಿದ್ದರು ಕನ್ನಡ ಚಿತ್ರರಂಗದ ನಾಯಕಿಯರು.!
'ಮುಂಗಾರು ಮಳೆ' ಚಿತ್ರದ ಸ್ಕ್ರಿಪ್ಟ್ ನ ಮೊದಲ ಬಾರಿಗೆ ಓದಿದಾಗ, ''ನೀವು ಎಲ್ಲೇ ಇರಿ... ಹೇಗೆ ಇರಿ...'' ಡೈಲಾಗ್ ಗಣೇಶ್ ರವರಿಗೆ ತುಂಬಾ ಇಷ್ಟವಾಯ್ತಂತೆ. ''ಈ ಸೀನ್ ಇಡೀ ಚಿತ್ರಕ್ಕೆ ಹೈಲೈಟ್ ಆಗುತ್ತದೆ'' ಎಂದು ಅಂದೇ ಗಣೇಶ್ ಊಹಿಸಿದ್ದರಂತೆ.
ಗಣೇಶ್ ಊಹಿಸಿದಂತೆ ಆ ಡೈಲಾಗ್ ಜನಪ್ರಿಯ ಆಯ್ತು. 'ಮುಂಗಾರು ಮಳೆ' ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಾಣ್ತು. ಒಂದ್ವೇಳೆ ಇದೇ ಡೈಲಾಗ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರವರ ಬಾಯಿಂದ ಬಂದ್ರೆ ಹೇಗಿರುತ್ತದೆ.?
'ಕಾಮಿಡಿ ಟೈಮ್' ಗಣೇಶ್ ನ ಹೀರೋ ಮಾಡ್ತಿದ್ದೀರಾ.. ತಲೆ ಕೆಟ್ಟಿದ್ಯಾ ನಿಮಗೆ.?
ಹೇಳಿ ಕೇಳಿ, ಗೋಲ್ಡನ್ ಸ್ಟಾರ್ ಗಣೇಶ್ ಚೆನ್ನಾಗಿ ಮಿಮಿಕ್ರಿ ಮಾಡುತ್ತಾರೆ. ಎಚ್.ಡಿ.ದೇವೇಗೌಡರವರನ್ನ ಮಿಮಿಕ್ರಿ ಮಾಡುವುದರಲ್ಲಿ ಗಣೇಶ್ ಎಕ್ಸ್ ಪರ್ಟ್. ಹೀಗಾಗಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ರಮೇಶ್ ರವರ ಸಲಹೆ ಮೇರೆಗೆ ಗಣೇಶ್ 'ನೀವು ಎಲ್ಲೇ ಇರಿ... ಹೇಗೆ ಇರಿ' ಡೈಲಾಗ್ ನ ದೇವೇಗೌಡರು ಹೇಳಿದಂತೆ ಗಣೇಶ್ ಹೇಳಿ ತೋರಿಸಿದರು.
ಥೇಟ್ ಎಚ್.ಡಿ.ಡಿ ಮಾತನಾಡಿದಂತೆಯೇ ಮಾತನಾಡಿ ಗಣೇಶ್ ಕಚಗುಳಿ ಇಟ್ಟರು. ಇದನ್ನ ನೀವೇನಾದರೂ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಿಸ್ ಮಾಡಿಕೊಂಡಿದ್ದರೆ, OZEE ಮೂಲಕ ಈಗಲೇ ನೋಡಿರಿ... ಲಿಂಕ್ ಇಲ್ಲಿದೆ...
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ದಶಕದ ಹಿಂದೆ ಸುನಿ ಸಿನಿಮ್ಯಾಟಿಕ್ ಯೂನಿವರ್ಸ್ ಪ್ಲ್ಯಾನ್ ಮಾಡಿದ್ರಾ? 'ಬಹುಪರಾಕ್' ಕಥೆಯಲ್ಲಿ ರಿಚ್ಚಿ ಬರೋದ್ಯಾಕೆ?
-
100 ಜನ ನೋಡುತ್ತಿರುವಾಗ ಕಾರಿನಲ್ಲಿ ಲಿಪ್ಲಾಕ್ ಸೀನ್; 'ಪ್ರೇಮಂ' ಬ್ಯೂಟಿ ಅನುಪಮಾ ಪರಮೇಶ್ವರನ್ ಹೇಳಿದ್ದೇನು?