Don't Miss!
- Technology Poco: ಭಾರತದಲ್ಲಿ ಶೀಘ್ರವೇ ಲಾಂಚ್ ಆಗಲಿದೆ ಪೊಕೊದ ಈ ಫೋನ್; ಫೀಚರ್ಸ್ ಲೀಕ್
- News Bengaluru-Mysuru Expressway Toll fee: ಏಪ್ರಿಲ್ 1ರಿಂದ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ.!-ಯಾವ್ಯಾವ ವಾಹನಗಳಿಗೆ ಎಷ್ಟು?
- Finance ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ: ಕಾರುಗಳಿಗೆ 330 ರೂ. ತಾಕೀತು?
- Automobiles ಥಾರ್ 5 ಡೋರ್ ಬಿಡುಗಡೆಗೂ ಮುನ್ನವೇ ಎದುರಾಳಿ ರೆಡಿ: ಹೊಸ ಗೂರ್ಖಾಗೆ ನಲುಗುತ್ತಾ ಮಹೀಂದ್ರಾ!
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ನಟರ ಸಮ್ಮಿಲನ
ದಶಕಗಳ ಕಾಲ ಕನ್ನಡ ಕಲಾಭಿಮಾನಿಗಳನ್ನ ರಂಜಿಸಿದ್ದ ದಿಗ್ಗಜ ಹಾಸ್ಯ ನಟರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಅಂತಹ ಯುವ ಕಲಾವಿದರ ಮುಂದೆ ಹಿರಿಯ ಹಾಸ್ಯನಟರು ಸ್ವಲ್ಪ ಹಿಂದಕ್ಕೆ ಸರಿದಿದ್ದಾರೆ. ಅಂತಹ ಕಲಾವಿದರು ಈಗ ನಿಮ್ಮ ಮನೆಗೆ ಬರ್ತಿದ್ದಾರೆ.
ಬ್ಯಾಂಕ್ ಜರ್ನಾಧನ್, ಉಮೇಶಣ್ಣ, ಲಕ್ಷ್ಮಿ ದೇವಿ, ಹೊನ್ನವಳ್ಳಿ ಕೃಷ್ಣ, ಬಿರಾದರ್ ಈ ಎಲ್ಲರೂ ಈ ವಾರಾಂತ್ಯಕ್ಕೆ ನಿಮ್ಮನ್ನು ಮನರಂಜಿಸಲು ಸಿದ್ದವಾಗಿದ್ದಾರೆ.
ಅರೇ, ವೀಕೆಂಡ್, ಮನರಂಜನೆ ಏನು ಅಂತ ಕನ್ ಫ್ಯೂಸ್ ಮಾಡ್ಕೋಬೇಡಿ. ಈ ಎಲ್ಲ ಕಾಲವಿದರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಕಾರ್ಯಕ್ರಮ 'ಭರ್ಜರಿ ಕಾಮಿಡಿ'ಗೆ ಅತಿಥಿಗಳಾಗಿ ಬಂದಿದ್ದಾರೆ.
ಈ ಮೂಲಕ 'ಭರ್ಜರಿ ಕಾಮಿಡಿ'ಯಲ್ಲಿ ಈ ವಾರ ಮಸ್ತ್ ಮನರಂಜನೆ ಸಿಗೋದಂತೂ ಗ್ಯಾರೆಂಟಿ. ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ನಟಿ ರಾಗಿಣಿ, ಹಿರಿಯ ನಟ ದೊಡ್ಡಣ್ಣ, ನಿರ್ದೇಶಕ ಗುರುಪ್ರಸಾದ್ ಈ ಕಾರ್ಯಕ್ರಮದ ತಿರ್ಪುಗಾರರಾಗಿದ್ದು, 'ಅಗ್ನಿಸಾಕ್ಷಿ'ಯ ಖ್ಯಾತಿಯ ವೈಷ್ಣವಿ ನಿರೂಪಣೆ ಮಾಡುತ್ತಿದ್ದಾರೆ.