Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀವದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ 'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿ ನಟ
Recommended Video
ಕನ್ನಡ ಕಿರುತೆರೆಯ ಮತ್ತೊಬ್ಬ ನಟ ನಿಶ್ಚಿತಾರ್ಥ ಮಾಡಿಕೊಂಡಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯ 'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿಯ ನಟ ಭವಾನಿ ಸಿಂಗ್ ಎಂಗೇಜ್ ಆಗಿದ್ದಾರೆ.
ಕಿರುತೆರೆಗೆ 'ಮಾಸ್ಟರ್ ಪೀಸ್' ಎಂಟ್ರಿ: ಖ್ಯಾತ ಧಾರಾವಾಹಿಯಲ್ಲಿ ಶಾನ್ವಿ ನಟನೆ
ಪಂಕಜಾ ಶಿವಣ್ಣ ಎಂಬುವವರ ಜೊತೆಗೆ ಭವಾನಿ ಸಿಂಗ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭವಾನಿ ಸಿಂಗ್ ಮತ್ತು ಪಂಕಜಾ ಇಬ್ಬರು 2 ವರ್ಷಗಳಿಂದ ಸ್ನೇಹ ಹೊಂದಿದ್ದಾರೆ. ಬರೀ ಖುಷಿಯಲ್ಲಿ ಮಾತ್ರಲ್ಲದೆ, ಭವಾನಿ ಸಿಂಗ್ ಕಷ್ಟದ ದಿನದಲ್ಲಿಯೂ ಪಂಕಜಾ ಅವರ ಜೊತೆಗೆ ನಿಂತಿದ್ದರು. ಹೀಗಾಗಿ ಈಕೆಯೇ ನನಗೆ ಸರಿಯಾದ ಜೋಡಿ ಎಂದು ಭವಾನಿ ನಿರ್ಧಾರ ಮಾಡಿದ್ದಾರೆ.
ಪಂಕಜಾರನ್ನು ಪ್ರೀತಿಸಿದ ಭವಾನಿ ಸಿಂಗ್ ಪ್ರಮೋಸ್ ಮಾಡಿದರು. ಇಬ್ಬರೂ ಒಬ್ಬರನ್ನೊಬ್ಬರೂ ಪ್ರೀತಿಸಿ, ಈಗ ಮದುವೆ ಆಗುತ್ತಿದ್ದಾರೆ. ನಿಶ್ಚಿತಾರ್ಥ ಆಗಿರುವ ಸಂತಸವನ್ನು ಭವಾನಿ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಭವಾನಿ ಸಿಂಗ್ 'ಚರಣದಾಸಿ' ಹಾಗೂ 'ಸುಬ್ಬಲಕ್ಷ್ಮಿ ಸಂಸಾರ' ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಹೊಸದಾಗಿ ಶುರು ಆಗಿರುವ ಕಲರ್ಸ್ ಕನ್ನಡದ 'ರಕ್ಷಾ ಬಂಧನ' ಸೀರಿಯಲ್ ನಲ್ಲಿಯೂ ನಾಯಕನಾಗಿದ್ದಾರೆ.