Don't Miss!
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- News India rain: ಮುಂದಿನ ಮುರ್ನಾಲ್ಕು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆ ನಟಿ ರಜಿನಿ ಯಶಸ್ಸಿನ ಹಿಂದೆ ಮರೆಯಲಾಗದ ನೋವಿದೆ
ಕಿರುತೆರೆಯಲ್ಲಿ ಜನಪ್ರಿಯತೆಗಳಿಸಿರುವ ನಟಿಯರ ಪೈಕಿ ರಜಿನಿ ಕೂಡ ಒಬ್ಬರು. 'ಅಮೃತ ವರ್ಷಿಣಿ' ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ರಜಿನಿ ಎಲ್ಲರ ಮನೆ ಮಗಳಾಗಿದ್ದಾರೆ. ಈ ಹಂತ ತಲುಪುವುದಕ್ಕೆ ರಜಿನಿ ತುಂಬ ಕಷ್ಟಪಟ್ಟಿದ್ದಾರೆ.
ಭುವನ್ ಬಳಿಕ ಕೀರ್ತಿ ಜೊತೆ ಕಿರಿಕ್ ಮಾಡಿಕೊಂಡ ಪ್ರಥಮ್!
ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಂ' ಕಾರ್ಯಕ್ರಮದ ಅತಿಥಿಯಾಗಿ ನಟಿ ರಜಿನಿ ಆಗಮಿಸಿದ್ದರು. ಈ ವೇಳೆ ರಜಿನಿ ತಮ್ಮ ಕಷ್ಟದ ದಿನದ ಬಗ್ಗೆ ಮಾತನಾಡಿದ್ದಾರೆ. ಕಾರ್ಯಕ್ರಮದ ನಡುವೆ ಅಕುಲ್ ನಿಮ್ಮ ಬಗ್ಗೆ ಯಾರಿಗೂ ತಿಳಿಯದ ಒಂದು ವಿಷಯ ಹೇಳಿ ಅಂತ ಹೇಳಿದ್ದರು.
ಆಗ ರಜಿನಿ 'ನಾನು ಮೊದಲು ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡುತ್ತಿದೆ. ಆಗ ತುಂಬ ಕಷ್ಟ ಇತ್ತು. ಕಾರ್ಯಕ್ರಮ ಮುಗಿಸಿ ಮನೆಗೆ ಬರುವುದಕ್ಕೆ ಯಾವುದೇ ವಾಹನ ವ್ಯವಸ್ಥೆಯನ್ನು ಮಾಡಿಕೊಡುತ್ತಿರಲಿಲ್ಲ. ಆಗ ನಾನು ಕೆ.ಆರ್.ಮಾರ್ಕೆಟ್ ನಿಂದ ಬಸವೇಶ್ವರ ನಗರಕ್ಕೆ ನಡೆದುಕೊಂಡು ಹೋಗುತ್ತಿದ್ದೆ' ಎಂದು ತಮ್ಮ ಕಷ್ಟದ ದಿನವನ್ನು ನೆನೆದು ಭಾವುಕರಾದರು.
ಅಂದ್ಹಾಗೆ, 'ಸೂಪರ್ ಟಾಕ್ ಟೈಂ' ಕಾರ್ಯಕ್ರಮದ ಈ ಸಂಚಿಕೆಯಲ್ಲಿ ರಜಿನಿ ಅವರೊಂದಿಗೆ ನಟ ಪ್ರವೀಣ್ ಮತ್ತು ನಿರೂಪಕಿ ಅನುಪಮ ಭಾಗಿಯಾಗಿದ್ದರು.