Don't Miss!
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- News DV Sadananda Gowda: ಕಾಂಗ್ರೆಸ್ ನತ್ತ ಡಿ ವಿ ಸದಾನಂದಗೌಡ? ನಾಲ್ಕು ಕ್ಷೇತ್ರಗಳ ಆಫರ್ ಕೊಟ್ಟ ಕೈ ನಾಯಕರು?
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆ ನಟಿ ರಜಿನಿ ಯಶಸ್ಸಿನ ಹಿಂದೆ ಮರೆಯಲಾಗದ ನೋವಿದೆ
ಕಿರುತೆರೆಯಲ್ಲಿ ಜನಪ್ರಿಯತೆಗಳಿಸಿರುವ ನಟಿಯರ ಪೈಕಿ ರಜಿನಿ ಕೂಡ ಒಬ್ಬರು. 'ಅಮೃತ ವರ್ಷಿಣಿ' ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ರಜಿನಿ ಎಲ್ಲರ ಮನೆ ಮಗಳಾಗಿದ್ದಾರೆ. ಈ ಹಂತ ತಲುಪುವುದಕ್ಕೆ ರಜಿನಿ ತುಂಬ ಕಷ್ಟಪಟ್ಟಿದ್ದಾರೆ.
ಭುವನ್ ಬಳಿಕ ಕೀರ್ತಿ ಜೊತೆ ಕಿರಿಕ್ ಮಾಡಿಕೊಂಡ ಪ್ರಥಮ್!
ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಂ' ಕಾರ್ಯಕ್ರಮದ ಅತಿಥಿಯಾಗಿ ನಟಿ ರಜಿನಿ ಆಗಮಿಸಿದ್ದರು. ಈ ವೇಳೆ ರಜಿನಿ ತಮ್ಮ ಕಷ್ಟದ ದಿನದ ಬಗ್ಗೆ ಮಾತನಾಡಿದ್ದಾರೆ. ಕಾರ್ಯಕ್ರಮದ ನಡುವೆ ಅಕುಲ್ ನಿಮ್ಮ ಬಗ್ಗೆ ಯಾರಿಗೂ ತಿಳಿಯದ ಒಂದು ವಿಷಯ ಹೇಳಿ ಅಂತ ಹೇಳಿದ್ದರು.
ಆಗ ರಜಿನಿ 'ನಾನು ಮೊದಲು ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡುತ್ತಿದೆ. ಆಗ ತುಂಬ ಕಷ್ಟ ಇತ್ತು. ಕಾರ್ಯಕ್ರಮ ಮುಗಿಸಿ ಮನೆಗೆ ಬರುವುದಕ್ಕೆ ಯಾವುದೇ ವಾಹನ ವ್ಯವಸ್ಥೆಯನ್ನು ಮಾಡಿಕೊಡುತ್ತಿರಲಿಲ್ಲ. ಆಗ ನಾನು ಕೆ.ಆರ್.ಮಾರ್ಕೆಟ್ ನಿಂದ ಬಸವೇಶ್ವರ ನಗರಕ್ಕೆ ನಡೆದುಕೊಂಡು ಹೋಗುತ್ತಿದ್ದೆ' ಎಂದು ತಮ್ಮ ಕಷ್ಟದ ದಿನವನ್ನು ನೆನೆದು ಭಾವುಕರಾದರು.
ಅಂದ್ಹಾಗೆ, 'ಸೂಪರ್ ಟಾಕ್ ಟೈಂ' ಕಾರ್ಯಕ್ರಮದ ಈ ಸಂಚಿಕೆಯಲ್ಲಿ ರಜಿನಿ ಅವರೊಂದಿಗೆ ನಟ ಪ್ರವೀಣ್ ಮತ್ತು ನಿರೂಪಕಿ ಅನುಪಮ ಭಾಗಿಯಾಗಿದ್ದರು.