twitter
    For Quick Alerts
    ALLOW NOTIFICATIONS  
    For Daily Alerts

    'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಮೂರನೇ ಪ್ರಶ್ನೆ ಬಂತು!

    By Naveen
    |

    Recommended Video

    ಕೋಟ್ಯಧಿಪತಿ ಆಗೋಕೆ ಎರಡನೇ ಹೆಜ್ಜೆ | Filmibeat Kannada

    ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಮೂರನೇ ಪ್ರಶ್ನೆ ಇದೀಗ ಹೊರಬಂದಿದೆ.

    ಮೂರನೇ ಪ್ರಶ್ನೆ : ಈ ಕೆಳಗಿನ ಯಾವ ಜಿಲ್ಲೆ ಬಯಲುಸೀಮೆ ಪ್ರದೇಶವಾಗಿದೆ ?

    A.ಉಡುಪಿ B.ಕೊಡಗು

    C. ಗದಗ D.ಚಾಮರಾಜನಗರ

    Kannadada Kotyadhipathi audition 3rd question out

    ಇದು 'ಕನ್ನಡದ ಕೋಟ್ಯಾಧಿಪತಿ'ಯ ಮೂರನೇ ಪ್ರಶ್ನೆ ಆಗಿದೆ. ನಾಳೆ ಸಂಜೆ 6.30ರ ಒಳಗೆ ಈ ಪ್ರಶ್ನೆಗೆ ಉತ್ತರ ನೀಡಲು ಅವಕಾಶವಿದೆ. 10 ದಿನಗಳ ಕಾಲ ಕೇಳಲಾಗುವ ಪ್ರಶ್ನೆಗಳಿಗೆ ನೋಡುಗರು ಎಸ್ ಎಂ ಎಸ್ ಅಥವಾ ಕರೆ ಮಾಡಿ ಉತ್ತರಿಸಬಹುದಾಗಿದೆ. ಪ್ರತಿ ದಿನ ರಾತ್ರಿ 7.30ಕ್ಕೆ ಒಂದು ಪ್ರಶ್ನೆಯನ್ನು ಕೇಳಲಾಗುವುದು. ಹತ್ತು ದಿನಗಳ ಕಾಲ ಈ ಹತ್ತು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ಕೋಟ್ಯಾಧಿಪತಿಯ ಮೊದಲ ಹಂತವನ್ನು ನೀವು ಪೂರ್ಣ ಮಾಡಿದಂತೆ.

    ಎಸ್ ಎಂ ಎಸ್ ಮತ್ತು ಕರೆ ಮಾಡಬೇಕಾದ ವಿವರಗಳು :

    KKನಿಮ್ಮ ಉತ್ತರ (ಅ/ಆ/ಇ/ಈ) ಗಂಡು/ಹೆಣ್ಣು/ಇತರ(M/F/O) ವಯಸ್ಸನ್ನು 57827ಗೆ ಎಸ್ ಎಂ ಎಸ್ ಮಾಡಬೇಕು. ಅಥವಾ ನಿಮ್ಮ ಉತ್ತರ option A 5057827-61 option B 5057827-62 option C 5057827-63 option D 5057827-64 ಗೆ ಕರೆ ಮಾಡಿ ಉತ್ತರ ನೀಡಬಹುದಾಗಿದೆ.

    English summary
    Star Suvarna Channel popular show 'Kannadada Kotyadhipathi' audition 3rd question out. Kannada actor Ramesh Aravind will host 'Kannadada Kotyadhipathi 3'
    Wednesday, May 9, 2018, 19:48
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X