Don't Miss!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- News Raichur: ರಾಯಚೂರಿನಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ: ಬಿವಿ ನಾಯಕ್, ತಿಪ್ಪರಾಜು ಜೊತೆ ಬಿಜೆಪಿ ಸಂಧಾನ ವಿಫಲ!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಮೂರನೇ ಪ್ರಶ್ನೆ ಬಂತು!
Recommended Video
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಮೂರನೇ ಪ್ರಶ್ನೆ ಇದೀಗ ಹೊರಬಂದಿದೆ.
ಮೂರನೇ ಪ್ರಶ್ನೆ : ಈ ಕೆಳಗಿನ ಯಾವ ಜಿಲ್ಲೆ ಬಯಲುಸೀಮೆ ಪ್ರದೇಶವಾಗಿದೆ ?
A.ಉಡುಪಿ B.ಕೊಡಗು
C. ಗದಗ D.ಚಾಮರಾಜನಗರ
ಇದು 'ಕನ್ನಡದ ಕೋಟ್ಯಾಧಿಪತಿ'ಯ ಮೂರನೇ ಪ್ರಶ್ನೆ ಆಗಿದೆ. ನಾಳೆ ಸಂಜೆ 6.30ರ ಒಳಗೆ ಈ ಪ್ರಶ್ನೆಗೆ ಉತ್ತರ ನೀಡಲು ಅವಕಾಶವಿದೆ. 10 ದಿನಗಳ ಕಾಲ ಕೇಳಲಾಗುವ ಪ್ರಶ್ನೆಗಳಿಗೆ ನೋಡುಗರು ಎಸ್ ಎಂ ಎಸ್ ಅಥವಾ ಕರೆ ಮಾಡಿ ಉತ್ತರಿಸಬಹುದಾಗಿದೆ. ಪ್ರತಿ ದಿನ ರಾತ್ರಿ 7.30ಕ್ಕೆ ಒಂದು ಪ್ರಶ್ನೆಯನ್ನು ಕೇಳಲಾಗುವುದು. ಹತ್ತು ದಿನಗಳ ಕಾಲ ಈ ಹತ್ತು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ಕೋಟ್ಯಾಧಿಪತಿಯ ಮೊದಲ ಹಂತವನ್ನು ನೀವು ಪೂರ್ಣ ಮಾಡಿದಂತೆ.
ಎಸ್ ಎಂ ಎಸ್ ಮತ್ತು ಕರೆ ಮಾಡಬೇಕಾದ ವಿವರಗಳು :
KKನಿಮ್ಮ ಉತ್ತರ (ಅ/ಆ/ಇ/ಈ) ಗಂಡು/ಹೆಣ್ಣು/ಇತರ(M/F/O) ವಯಸ್ಸನ್ನು 57827ಗೆ ಎಸ್ ಎಂ ಎಸ್ ಮಾಡಬೇಕು. ಅಥವಾ ನಿಮ್ಮ ಉತ್ತರ option A 5057827-61 option B 5057827-62 option C 5057827-63 option D 5057827-64 ಗೆ ಕರೆ ಮಾಡಿ ಉತ್ತರ ನೀಡಬಹುದಾಗಿದೆ.