Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಮೂರನೇ ಪ್ರಶ್ನೆ ಬಂತು!
Recommended Video
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಮೂರನೇ ಪ್ರಶ್ನೆ ಇದೀಗ ಹೊರಬಂದಿದೆ.
ಮೂರನೇ ಪ್ರಶ್ನೆ : ಈ ಕೆಳಗಿನ ಯಾವ ಜಿಲ್ಲೆ ಬಯಲುಸೀಮೆ ಪ್ರದೇಶವಾಗಿದೆ ?
A.ಉಡುಪಿ B.ಕೊಡಗು
C. ಗದಗ D.ಚಾಮರಾಜನಗರ
ಇದು 'ಕನ್ನಡದ ಕೋಟ್ಯಾಧಿಪತಿ'ಯ ಮೂರನೇ ಪ್ರಶ್ನೆ ಆಗಿದೆ. ನಾಳೆ ಸಂಜೆ 6.30ರ ಒಳಗೆ ಈ ಪ್ರಶ್ನೆಗೆ ಉತ್ತರ ನೀಡಲು ಅವಕಾಶವಿದೆ. 10 ದಿನಗಳ ಕಾಲ ಕೇಳಲಾಗುವ ಪ್ರಶ್ನೆಗಳಿಗೆ ನೋಡುಗರು ಎಸ್ ಎಂ ಎಸ್ ಅಥವಾ ಕರೆ ಮಾಡಿ ಉತ್ತರಿಸಬಹುದಾಗಿದೆ. ಪ್ರತಿ ದಿನ ರಾತ್ರಿ 7.30ಕ್ಕೆ ಒಂದು ಪ್ರಶ್ನೆಯನ್ನು ಕೇಳಲಾಗುವುದು. ಹತ್ತು ದಿನಗಳ ಕಾಲ ಈ ಹತ್ತು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ಕೋಟ್ಯಾಧಿಪತಿಯ ಮೊದಲ ಹಂತವನ್ನು ನೀವು ಪೂರ್ಣ ಮಾಡಿದಂತೆ.
ಎಸ್ ಎಂ ಎಸ್ ಮತ್ತು ಕರೆ ಮಾಡಬೇಕಾದ ವಿವರಗಳು :
KKನಿಮ್ಮ ಉತ್ತರ (ಅ/ಆ/ಇ/ಈ) ಗಂಡು/ಹೆಣ್ಣು/ಇತರ(M/F/O) ವಯಸ್ಸನ್ನು 57827ಗೆ ಎಸ್ ಎಂ ಎಸ್ ಮಾಡಬೇಕು. ಅಥವಾ ನಿಮ್ಮ ಉತ್ತರ option A 5057827-61 option B 5057827-62 option C 5057827-63 option D 5057827-64 ಗೆ ಕರೆ ಮಾಡಿ ಉತ್ತರ ನೀಡಬಹುದಾಗಿದೆ.