Just In
Don't Miss!
- News
‘ನಕಲಿ ವ್ಯಾಕ್ಸಿನೇಷನ್’ ವಿಡಿಯೋ ವೈರಲ್: ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಸುಧಾಕರ್
- Education
Karnataka SSLC Exam 2021: ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Automobiles
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- Lifestyle
ಶೇವಿಂಗ್ ಟಿಪ್ಸ್: ಹೀಗೆ ಮಾಡಿದರೆ ತ್ವಚೆ ಮೃದುವಾಗಿರುತ್ತೆ, ತುರಿಕೆ ಇರಲ್ಲ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕನ್ನಡಕ್ಕೆ ಬಂತು ರಾಜಮೌಳಿಯ ಸೂಪರ್ ಹಿಟ್ 'ಮಗಧೀರ' ಚಿತ್ರ
ತೆಲುಗಿನ ಬ್ಲಾಕ್ ಬಸ್ಟರ್ ಮಗಧೀರ ಚಿತ್ರವನ್ನು ಕನ್ನಡದಲ್ಲಿ ನೋಡುವ ಅವಕಾಶ ಸಿಕ್ಕಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗಿದ್ದ ಈ ಚಿತ್ರ ಸೌತ್ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಹಿಟ್ ಆಗಿತ್ತು.
ಮಗಧೀರ ಚಿತ್ರ ಕನ್ನಡದಲ್ಲಿ ಡಬ್ ಆಗಿದ್ದು, ಮಹಾಬಲಿ ಭೈರವ ಹೆಸರಿನಲ್ಲಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಇದೇ ಭಾನುವಾರ ಸಂಜೆ 6.30ಕ್ಕೆ ಉದಯ ಟಿವಿಯಲ್ಲಿ ಮಗಧೀರ ಕನ್ನಡ ವರ್ಷನ್ ಟೆಲಿಕಾಸ್ಟ್ ಆಗುತ್ತಿದೆ.
ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನ
2009ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ ನಾಯಕರಾಗಿ ಕಾಣಿಸಿಕೊಂಡಿದ್ದರು. ದ್ವಿಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದು, ಕಾಜಲ್ ಅಗರ್ ವಾಲ್ ನಾಯಕಿಯಾಗಿದ್ದರು. ದೇವ್ ಮತ್ತು ಶ್ರೀಹರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಅಲ್ಲು ಅರವಿಂದ್ ಮತ್ತು ಬಿವಿಎಸ್ಎನ್ ಪ್ರಸಾದ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸುಮಾರು 30 ಕೋಟಿ ವೆಚ್ಚದಲ್ಲಿ ಮಗಧೀರ ತಯಾರಾಗಿತ್ತು.
ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಬಿಸಿನೆಸ್ ಮಾಡಿದ್ದ ಮಗಧೀರ ಸಿನಿಮಾ 150 ಕೋಟಿ ಅಧಿಕ ಹಣ ಗಳಿಸಿತ್ತು ಎಂದು ವರದಿಯಾಗಿದೆ. ರಾಜಮೌಳಿಯ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದು, ಎಂಎಂ ಕೀರವಾಣಿ ಸಂಗೀತ ನೀಡಿದ್ದರು.