Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಬಂತು ರಾಜಮೌಳಿಯ ಸೂಪರ್ ಹಿಟ್ 'ಮಗಧೀರ' ಚಿತ್ರ
ತೆಲುಗಿನ ಬ್ಲಾಕ್ ಬಸ್ಟರ್ ಮಗಧೀರ ಚಿತ್ರವನ್ನು ಕನ್ನಡದಲ್ಲಿ ನೋಡುವ ಅವಕಾಶ ಸಿಕ್ಕಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗಿದ್ದ ಈ ಚಿತ್ರ ಸೌತ್ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಹಿಟ್ ಆಗಿತ್ತು.
ಮಗಧೀರ ಚಿತ್ರ ಕನ್ನಡದಲ್ಲಿ ಡಬ್ ಆಗಿದ್ದು, ಮಹಾಬಲಿ ಭೈರವ ಹೆಸರಿನಲ್ಲಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಇದೇ ಭಾನುವಾರ ಸಂಜೆ 6.30ಕ್ಕೆ ಉದಯ ಟಿವಿಯಲ್ಲಿ ಮಗಧೀರ ಕನ್ನಡ ವರ್ಷನ್ ಟೆಲಿಕಾಸ್ಟ್ ಆಗುತ್ತಿದೆ.
ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನ
2009ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ ನಾಯಕರಾಗಿ ಕಾಣಿಸಿಕೊಂಡಿದ್ದರು. ದ್ವಿಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದು, ಕಾಜಲ್ ಅಗರ್ ವಾಲ್ ನಾಯಕಿಯಾಗಿದ್ದರು. ದೇವ್ ಮತ್ತು ಶ್ರೀಹರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಅಲ್ಲು ಅರವಿಂದ್ ಮತ್ತು ಬಿವಿಎಸ್ಎನ್ ಪ್ರಸಾದ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸುಮಾರು 30 ಕೋಟಿ ವೆಚ್ಚದಲ್ಲಿ ಮಗಧೀರ ತಯಾರಾಗಿತ್ತು.
ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಬಿಸಿನೆಸ್ ಮಾಡಿದ್ದ ಮಗಧೀರ ಸಿನಿಮಾ 150 ಕೋಟಿ ಅಧಿಕ ಹಣ ಗಳಿಸಿತ್ತು ಎಂದು ವರದಿಯಾಗಿದೆ. ರಾಜಮೌಳಿಯ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದು, ಎಂಎಂ ಕೀರವಾಣಿ ಸಂಗೀತ ನೀಡಿದ್ದರು.