Don't Miss!
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- News ಲೋಕಸಭೆ ಚುನಾವಣೆ 2024: ಪ್ರಿಯಾಂಕಾ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಕಣಕ್ಕೆ!?
- Finance ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಮುಂದಾದ ಅನೇಕ ನಿವಾಸಿಗಳು!
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಬಂತು ರಾಜಮೌಳಿಯ ಸೂಪರ್ ಹಿಟ್ 'ಮಗಧೀರ' ಚಿತ್ರ
ತೆಲುಗಿನ ಬ್ಲಾಕ್ ಬಸ್ಟರ್ ಮಗಧೀರ ಚಿತ್ರವನ್ನು ಕನ್ನಡದಲ್ಲಿ ನೋಡುವ ಅವಕಾಶ ಸಿಕ್ಕಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗಿದ್ದ ಈ ಚಿತ್ರ ಸೌತ್ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಹಿಟ್ ಆಗಿತ್ತು.
ಮಗಧೀರ ಚಿತ್ರ ಕನ್ನಡದಲ್ಲಿ ಡಬ್ ಆಗಿದ್ದು, ಮಹಾಬಲಿ ಭೈರವ ಹೆಸರಿನಲ್ಲಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಇದೇ ಭಾನುವಾರ ಸಂಜೆ 6.30ಕ್ಕೆ ಉದಯ ಟಿವಿಯಲ್ಲಿ ಮಗಧೀರ ಕನ್ನಡ ವರ್ಷನ್ ಟೆಲಿಕಾಸ್ಟ್ ಆಗುತ್ತಿದೆ.
ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ 'ಮಹಾಭಾರತ' ಧಾರಾವಾಹಿಯ ಅರ್ಜುನ
2009ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ ನಾಯಕರಾಗಿ ಕಾಣಿಸಿಕೊಂಡಿದ್ದರು. ದ್ವಿಪಾತ್ರದಲ್ಲಿ ರಾಮ್ ಚರಣ್ ನಟಿಸಿದ್ದು, ಕಾಜಲ್ ಅಗರ್ ವಾಲ್ ನಾಯಕಿಯಾಗಿದ್ದರು. ದೇವ್ ಮತ್ತು ಶ್ರೀಹರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಅಲ್ಲು ಅರವಿಂದ್ ಮತ್ತು ಬಿವಿಎಸ್ಎನ್ ಪ್ರಸಾದ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಸುಮಾರು 30 ಕೋಟಿ ವೆಚ್ಚದಲ್ಲಿ ಮಗಧೀರ ತಯಾರಾಗಿತ್ತು.
ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಬಿಸಿನೆಸ್ ಮಾಡಿದ್ದ ಮಗಧೀರ ಸಿನಿಮಾ 150 ಕೋಟಿ ಅಧಿಕ ಹಣ ಗಳಿಸಿತ್ತು ಎಂದು ವರದಿಯಾಗಿದೆ. ರಾಜಮೌಳಿಯ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದು, ಎಂಎಂ ಕೀರವಾಣಿ ಸಂಗೀತ ನೀಡಿದ್ದರು.