Don't Miss!
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- News Lok Sabha Elections 2024: ಬೆಂಗಳೂರಿನಲ್ಲಿ ಮತದಾನದ ದಿನ ಏನಿರುತ್ತೆ...ಏನಿರಲ್ಲ..?
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾರಾಯಣ ಮೂರ್ತಿ 'ಭಾರತದ ರಾಷ್ಟ್ರಪತಿ ಆಗ್ಬೇಕು' ಎನ್ನುವುದು ಇವರ ಆಸೆ
Recommended Video
ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಪತ್ನಿ ಸುಧಾಮೂರ್ತಿ ಉದ್ಯಮದಲ್ಲಿ ಮಾತ್ರವಲ್ಲ, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಸುರಕ್ಷಿತೆಗಾಗಿ ಹಲವು ಅಭಿಯಾನಗಳ ಕೂಡ ಮಾಡಿದ್ದಾರೆ.
ರಾಜಕೀಯ ಕ್ಷೇತ್ರದಿಂದ ಸಂಪೂರ್ಣವಾಗಿ ದೂರವಿರುವ ನಾರಾಯಣ ಮೂರ್ತಿ ಮುದೊಂದು ದಿನ ಈ ದೇಶದ 'ರಾಷ್ಟ್ರಪತಿ ಆಗ್ಬೇಕು' ಎಂಬ ಆಸೆಯನ್ನ ಆಪ್ತರೊಬ್ಬರು ಹಂಚಿಕೊಂಡಿದ್ದಾರೆ.
ರಾಜ್ಯಕ್ಕೆ 4ನೇ Rank ಪಡೆದಿದ್ದ ನಾರಾಯಣಮೂರ್ತಿ ಬಳಿ ತಂದೆ ಹೀಗೆ ಹೇಳಿದ್ದರಂತೆ.!
ಹೌದು, ನಾರಾಯಣ ಮೂರ್ತಿ ಅವರ ಶಿಕ್ಷರಾಗಿದ್ದ ಸೀತಾರಂ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ನಾರಾಯಣ ಮೂರ್ತಿ ಅವರ ಬಗ್ಗೆ ಮೆಚ್ಚುಗೆ ಮತ್ತು ಹೆಮ್ಮೆಯ ಮಾತಗಳನ್ನಾಡಿದ ಅವರು ''ನಾರಾಯಣ ಮೂರ್ತಿ ಈ ದೇಶದ ರಾಷ್ಟ್ರಪತಿ ಆಗ್ಬೇಕು ಎನ್ನುವುದು ನನ್ನ ಆಸೆ'' ಎಂದು ಹೇಳಿಕೊಂಡರು.
ಚಪ್ಪಲಿ ಎಸೆದರೂ ದೇವದಾಸಿಯರ ಬದುಕು ಬದಲಿಸಿದ ಸುಧಾಮೂರ್ತಿ
ಇನ್ನು ತಮ್ಮ ಶಿಕ್ಷಕ ಸೀತಾರಾಂ ಅವರ ಬಗ್ಗೆ ಸಂತಸ ವ್ಯಕ್ತಪಡಿಸಿದ ನಾರಾಯಣ ಮೂರ್ತಿ ಅವರು ''ಸೀತಾರಾಂ ಅವರು ಅತ್ಯುತ್ತಮ ಶಿಕ್ಷರು. ಅದರಲ್ಲಿ ಯಾವುದೇ ಸಣ್ಣ ಅನುಮಾನವೂ ಇಲ್ಲ'' ಎಂದರು.
ಅದಕ್ಕೂ ಮುಂಚೆ ಸಾಧಕರ ಕುರ್ಚಿಯಲ್ಲಿ ಕೂತಿದ್ದ ನಾರಾಯಣ ಮೂರ್ತಿ ಅವರು, ತಮ್ಮ ಉಪನ್ಯಾಸಕ ಸೀತಾರಾಂ ಅವರು ಬಂದಿದ್ದನ್ನ ಗಮನಿಸಿ ಕುರ್ಚಿಯಿಂದ ಕೆಳಗೆ ಇಳಿದು ಬಂದು ಕಾಲಿಗೆ ನಮಸ್ಕಾರ ಮಾಡಿದರು.