Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಡೀ ದೇಶ ಕೇಳುತ್ತಿದೆ, ಬಿಟಿವಿ ನಿರೂಪಕ ಚಂದನ್ ಶರ್ಮಾ ಎಲ್ಲಿ?
ಕನ್ನಡ ಸುದ್ದಿ ವಾಹಿನಿಗಳನ್ನ ತಪ್ಪದೇ ನೋಡುವವರಿಗೆ ನಿರೂಪಕ ಚಂದನ್ ಶರ್ಮಾ ಪರಿಚಿತ. ಬಿಟಿವಿ ವಾಹಿನಿಯಲ್ಲಿ ನ್ಯೂಸ್ ಆಂಕರ್ ಆಗಿ ಗುರುತಿಸಿಕೊಂಡಿರುವ ಚಂದನ್ ಶರ್ಮಾ, ಕಳೆದ ಕೆಲ ದಿನಗಳಿಂದ ಟಿವಿ ಪರದೆ ಮೇಲೆ ಪತ್ತೆ ಆಗಿಲ್ಲ.
ಹೇಗಿದ್ರೂ 'ಬಿಗ್ ಬಾಸ್ ಕನ್ನಡ-4' ಶುರು ಆಗ್ತಿದ್ಯಲ್ಲಾ...ಕಳೆದ ವರ್ಷ ಟಿವಿ9 ವಾಹಿನಿಯಿಂದ ರೆಹಮಾನ್ 'ಬಿಗ್ ಬಾಸ್' ಮನೆಗೆ ಕಾಲಿಟ್ಟ ಹಾಗೆ, ಈ ಬಾರಿ ಪ್ರಾಬಬ್ಲಿ, ಚಂದನ್ ಶರ್ಮಾ ದೊಡ್ಮನೆಗೆ ಎಂಟ್ರಿಕೊಡ್ಬಹುದು ಅಂತ ಕೆಲವರು ಊಹಿಸಿದ್ರೇನೋ...ಆದ್ರೆ ವಾಸ್ತವ ಅದಲ್ಲ.
ನಿರೂಪಕ ಚಂದನ್ ಶರ್ಮಾ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ವಿಭಿನ್ನ, ಗಟ್ಟಿ ಕಥೆಯುಳ್ಳ ಕನ್ನಡ ಚಿತ್ರದ ಮೂಲಕ 'ಹೀರೋ' ಆಗಲು ನಿರ್ಧರಿಸಿದ್ದಾರೆ. [ಸಿನಿಮಾ ವರದಿಗಾರರೇ 'ಸಿನಿಮಾ' ಹೀರೋಗಳಾಗವ್ರೆ.!]
ಈ ಕುರಿತು ಚಂದನ್ ಶರ್ಮಾ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರೂ, ಅವರು ಅಭಿನಯಿಸುತ್ತಿರುವ ಚಿತ್ರದ ಬಗ್ಗೆ 'ಗುಟ್ಟು' ಬಿಟ್ಟುಕೊಟ್ಟಿಲ್ಲ. [ವಿಶೇಷ ವರದಿ: ನ್ಯೂಸ್ ಚಾನೆಲ್ ವರದಿಗಾರರ ಗೋಳು ಕೇಳೋರು ಯಾರು.?]
ಒಂದ್ ಸಲಿ ಸ್ಯಾಂಡಲ್ ವುಡ್ ಕಡೆ ಮುಖ ಮಾಡಿದ್ರೆ, ಹಳೇ ಕೆಲಸಕ್ಕೆ ಮರಳುವುದು ಡೌಟೇ. ಆದರೂ, 'ಪತ್ರಿಕೋದ್ಯಮ ನನ್ನ ಉಸಿರು. ಬಿಟಿವಿಯಿಂದ ಹೊರ ಹೋಗುವ ಪ್ರಶ್ನೆಯೇ ಇಲ್ಲ' ಎಂಬುದನ್ನೂ ಚಂದನ್ ಶರ್ಮಾ ಕ್ಲಿಯರ್ ಮಾಡಿದ್ದಾರೆ.