Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್, ರಮೇಶ್ ನಿರೂಪಣೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಪುನೀತ್
Recommended Video
ಬೆಳ್ಳಿತೆರೆಯಲ್ಲಿ ರಾರಾಜಿಸುವ ಸ್ಟಾರ್ ನಟರು ಈಗ ಕಿರುತೆರೆಯಲ್ಲೂ ಮಿಂಚುತ್ತಿದ್ದಾರೆ. ಹಲವು ವರ್ಷದ ನಂತರ ಪುನೀತ್ ರಾಜ್ ಕುಮಾರ್ ಟಿವಿ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಕನ್ನಡದ ಕೋಟ್ಯಧಿಪತಿ ಸೀಸನ್ 4ರಲ್ಲಿ ಅಪ್ಪು ಕಂಬ್ಯಾಕ್ ಆಗಿದ್ದಾರೆ.
ಸಾಮಾನ್ಯವಾಗಿ ಸ್ಟಾರ್ ನಟರು ಕಿರುತೆರೆಗೆ ಬಂದಾಗ ಯಾರ ನಿರೂಪಣೆ ಚೆನ್ನಾಗಿದೆ ಎಂಬ ಪ್ರಶ್ನೆ ಮೂಡುತ್ತೆ. ಇದನ್ನ ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳದ ಕಲಾವಿದರು ಆರೋಗ್ಯಕರ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಈ ಸಲ ಕನ್ನಡದ ಕೋಟ್ಯಧಿಪತಿಯಲ್ಲಿ ಒಂದೇ ಒಂದು ಬದಲಾವಣೆ.!
ಇದೀಗ, ಪುನೀತ್ ಅವರಿಗೆ ಈ ಪ್ರಶ್ನೆ ಎದುರಾಗಿದೆ. ಸುದೀಪ್, ರಮೇಶ್ ಅರವಿಂದ್ ಸೇರಿದಂತೆ ಅನೇಕರು ಆಂಕರಿಂಗ್ ಮಾಡ್ತಾರೆ. ಇವರಲ್ಲಿ ನಿಮಗೆ ಯಾರ ನಿರೂಪಣೆ ಇಷ್ಟ ಎಂದು ಕೇಳಿದ್ದಕ್ಕೆ ''ಎಲ್ಲರೂ ಚೆನ್ನಾಗಿ ಮಾಡ್ತಾರೆ, ನಾನು ಎಲ್ಲರ ಆಂಕರಿಂಗ್ ನೋಡಿದ್ದೀನಿ. ಸುದೀಪ್ ಮತ್ತು ರಮೇಶ್ ಅವರು ಅದ್ಬುತ. ಅಕುಲ್, ಅನುಶ್ರೀ, ಸೃಜನ್ ಎಲ್ಲರೂ ಒಳ್ಳೆಯ ಕೆಲಸ ಮಾಡ್ತಾರೆ'' ಎಂದು ಮೆಚ್ಚಿಕೊಂಡರು.
ಕನ್ನಡದ ಕೋಟ್ಯಧಿಪತಿ ಶೋ ಬಗ್ಗೆ ಒಂದು ನಿರಾಸೆ ಸುದ್ದಿ
ಕನ್ನಡದ ಕೋಟ್ಯಧಿಪತಿ ಎರಡು ಆವೃತ್ತಿ ನಿರೂಪಣೆ ಮಾಡಿದ್ದ ಪವರ್ ಸ್ಟಾರ್ ಆಮೇಲೆ 'ಫ್ಯಾಮಿಲಿ ಪವರ್' ಶೋ ಮಾಡಿದ್ರು. ಇದೀಗ, ಸಣ್ಣದೊಂದು ಗ್ಯಾಪ್ ನ ಬಳಿಕ ಮತ್ತೆ ಕನ್ನಡದ ಕೋಟ್ಯಧಿಪತಿ ನಾಲ್ಕನೇ ಆವೃತ್ತಿಯಲ್ಲಿ ವಾಪಸ್ ಆಗಿದ್ದಾರೆ. ಜೂನ್ 22 ರಿಂದ ಶನಿವಾರ ಮತ್ತು ಭಾನುವಾರ ಪ್ರಸಾರವಾಗಲಿದೆ.