Just In
- 1 hr ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 2 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
- 3 hrs ago
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
- 11 hrs ago
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
Don't Miss!
- Automobiles
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
- News
ವರ್ಜಿನ್ ಹೈಪರ್ ಲೂಪ್ ಪ್ರಯಾಣಿಕರ ಅನುಭವದ ವಿಡಿಯೋ
- Sports
ಆಲ್ರೌಂಡರ್ ವಿಜಯ್ ಶಂಕರ್ ದಾಂಪತ್ಯದ ಇನ್ನಿಂಗ್ಸ್ ಆರಂಭ
- Finance
ಭಾರತದ ಮಾರುಕಟ್ಟೆಯಲ್ಲಿ ಈಗ ಚೀನಾ ಸ್ಮಾರ್ಟ್ ಫೋನ್ ಗಳದ್ದೇ ಹಿಡಿತ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Education
BEL Recruitment 2021: 22 ಸರಂಕ್ಷಣೆ ಅಧಿಕಾರಿ, ಕಿರಿಯ ಮೇಲ್ವಿಚಾರಕರು ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಾರಾಯಣ ಮೂರ್ತಿ ಸಂಚಿಕೆಗೆ ರಚಿತಾ ಕೂಡ ಕಾಯ್ತಿದ್ದಾರೆ
ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾದ ನಾರಾಯಣ ಮೂರ್ತಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈಗಾಗಲೇ ಕಾರ್ಯಕ್ರಮದ ಪ್ರೊಮೋ ಹೊರಬಂದಿದ್ದು, ಸಂಚಿಕೆ ಇದೇ ಶನಿವಾರ ಪ್ರಸಾರ ಆಗಲಿದೆ.
ಸಾಮಾನ್ಯ ವೀಕ್ಷಕರು ಮಾತ್ರವಲ್ಲದೆ ನಟಿ ರಚಿತಾ ರಾಮ್ ಕೂಡ ಈ ಸಂಚಿಕೆ ನೋಡಲು ಕಾಯುತ್ತಿದ್ದಾರೆ. ನಾರಾಯಣ ಮೂರ್ತಿ ಸಂಚಿಕೆ ಬಗ್ಗೆ ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಚಿತಾ ಸಂತಸ ಹಂಚಿಕೊಂಡಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ 6 ಸಾವಿರ ಸಾಲ ಪಡೆದು ಕೋಟ್ಯಧಿಪತಿ ಆದ ಕಥೆ
''ನಾವು ನಿಜವಾಗಿಯೂ ಏನಾಗಬೇಕು ಎನ್ನುವುದನ್ನು ಶ್ರೇಷ್ಟ ವ್ಯಕ್ತಿಗಳ ಸ್ಫೂರ್ತಿ ಮತ್ತು ಪ್ರೇರಣೆ ನಿರ್ಧರಿಸುತ್ತದೆ.'' ಎಂದು ಬರೆಯುವ ಮೂಲಕ ರಚಿತಾ ಈ ಸಂಚಿಕೆಗೆ ಕಾತುರರಾಗಿದ್ದೇನೆ ಎಂದಿದ್ದಾರೆ.
ನಾರಾಯಣ ಮೂರ್ತಿ ಅವರಂತಹ ಅದ್ಭುತ ವ್ಯಕ್ತಿಗಳ ಸ್ಫೂರ್ತಿಯೇ ಎಷ್ಟೋ ಜನರ ಸಾಧನೆಗೆ ಕಾರಣ ಆಗುತ್ತದೆ. ಈ ಅರ್ಥದಲ್ಲಿ ಈ ಸಂಚಿಕೆಯನ್ನು ರಚಿತಾ ವಿವರಿಸಿದ್ದಾರೆ.
ಹೆಣ್ಣು ಮಕ್ಕಳ ಪಾಲಿಗೆ ನಿಜವಾದ 'ದಾರಿದೀಪ' ಈ ಸುಧಾಮೂರ್ತಿ
''ವಿಪ್ರೋ ಕಂಪನಿ ನನ್ನ ರಿಜೆಕ್ಟ್ ಮಾಡಿದ್ರು. ಅವರು ಅವತ್ತು ರಿಜೆಕ್ಟ್ ಮಾಡಿಲ್ಲ ಅಂದಿದ್ರೆ, ಇನ್ಫೋಸಿಸ್ ಶುರು ಆಗ್ತಿರಲಿಲ್ಲ.''ಎಂದು ಪ್ರೋಮೋದಲ್ಲಿ ಹೇಳಿದ ನಾರಾಯಣ ಮೂರ್ತಿ ರವರ ಮಾತುಗಳು ಈಗಾಗಲೇ ಸಾಕಷ್ಟು ಜನರಿಗೆ ಕುತೂಹಲ ಮೂಡಿಸಿದೆ.
ನಾರಾಯಣ ಮೂರ್ತಿ ಅವರ ಸಂಚಿಕೆ ಈ ಶನಿವಾರ ಹಾಗೂ ಸುಧಾಮೂರ್ತಿ ಅವರ ಸಂಚಿಕೆ ಈ ಭಾನುವಾರ ರಾತ್ರಿ 9.30ಕ್ಕೆ ಪ್ರಸಾರ ಆಗಲಿದೆ.