Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾರಾಯಣ ಮೂರ್ತಿ ಸಂಚಿಕೆಗೆ ರಚಿತಾ ಕೂಡ ಕಾಯ್ತಿದ್ದಾರೆ
Recommended Video
ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾದ ನಾರಾಯಣ ಮೂರ್ತಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈಗಾಗಲೇ ಕಾರ್ಯಕ್ರಮದ ಪ್ರೊಮೋ ಹೊರಬಂದಿದ್ದು, ಸಂಚಿಕೆ ಇದೇ ಶನಿವಾರ ಪ್ರಸಾರ ಆಗಲಿದೆ.
ಸಾಮಾನ್ಯ ವೀಕ್ಷಕರು ಮಾತ್ರವಲ್ಲದೆ ನಟಿ ರಚಿತಾ ರಾಮ್ ಕೂಡ ಈ ಸಂಚಿಕೆ ನೋಡಲು ಕಾಯುತ್ತಿದ್ದಾರೆ. ನಾರಾಯಣ ಮೂರ್ತಿ ಸಂಚಿಕೆ ಬಗ್ಗೆ ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಚಿತಾ ಸಂತಸ ಹಂಚಿಕೊಂಡಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ 6 ಸಾವಿರ ಸಾಲ ಪಡೆದು ಕೋಟ್ಯಧಿಪತಿ ಆದ ಕಥೆ
''ನಾವು ನಿಜವಾಗಿಯೂ ಏನಾಗಬೇಕು ಎನ್ನುವುದನ್ನು ಶ್ರೇಷ್ಟ ವ್ಯಕ್ತಿಗಳ ಸ್ಫೂರ್ತಿ ಮತ್ತು ಪ್ರೇರಣೆ ನಿರ್ಧರಿಸುತ್ತದೆ.'' ಎಂದು ಬರೆಯುವ ಮೂಲಕ ರಚಿತಾ ಈ ಸಂಚಿಕೆಗೆ ಕಾತುರರಾಗಿದ್ದೇನೆ ಎಂದಿದ್ದಾರೆ.
ನಾರಾಯಣ ಮೂರ್ತಿ ಅವರಂತಹ ಅದ್ಭುತ ವ್ಯಕ್ತಿಗಳ ಸ್ಫೂರ್ತಿಯೇ ಎಷ್ಟೋ ಜನರ ಸಾಧನೆಗೆ ಕಾರಣ ಆಗುತ್ತದೆ. ಈ ಅರ್ಥದಲ್ಲಿ ಈ ಸಂಚಿಕೆಯನ್ನು ರಚಿತಾ ವಿವರಿಸಿದ್ದಾರೆ.
ಹೆಣ್ಣು ಮಕ್ಕಳ ಪಾಲಿಗೆ ನಿಜವಾದ 'ದಾರಿದೀಪ' ಈ ಸುಧಾಮೂರ್ತಿ
''ವಿಪ್ರೋ ಕಂಪನಿ ನನ್ನ ರಿಜೆಕ್ಟ್ ಮಾಡಿದ್ರು. ಅವರು ಅವತ್ತು ರಿಜೆಕ್ಟ್ ಮಾಡಿಲ್ಲ ಅಂದಿದ್ರೆ, ಇನ್ಫೋಸಿಸ್ ಶುರು ಆಗ್ತಿರಲಿಲ್ಲ.''ಎಂದು ಪ್ರೋಮೋದಲ್ಲಿ ಹೇಳಿದ ನಾರಾಯಣ ಮೂರ್ತಿ ರವರ ಮಾತುಗಳು ಈಗಾಗಲೇ ಸಾಕಷ್ಟು ಜನರಿಗೆ ಕುತೂಹಲ ಮೂಡಿಸಿದೆ.
ನಾರಾಯಣ ಮೂರ್ತಿ ಅವರ ಸಂಚಿಕೆ ಈ ಶನಿವಾರ ಹಾಗೂ ಸುಧಾಮೂರ್ತಿ ಅವರ ಸಂಚಿಕೆ ಈ ಭಾನುವಾರ ರಾತ್ರಿ 9.30ಕ್ಕೆ ಪ್ರಸಾರ ಆಗಲಿದೆ.