Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಡೆಗೂ ದಿನಕರ್ ದರ್ಶನ ಆಯ್ತು.! ಅವ್ರು ಸತ್ತಿಲ್ಲ ಕಣ್ರೀ...
Recommended Video
'ಕಲರ್ಸ್ ಕನ್ನಡ' ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ರಾಧಾ ರಮಣ' ಧಾರಾವಾಹಿಯಲ್ಲಿ ಕಡೆಗೂ ದಿನಕರ್ ದರ್ಶನ ಆಗಿದೆ.
ವಿಧಾನಸಭೆ ಚುನಾವಣೆ 2018ರಲ್ಲಿ ಬಿಜೆಪಿ ಪಕ್ಷದಿಂದ ನೆ.ಲ.ನರೇಂದ್ರ ಬಾಬು ಅವರಿಗೆ ಟಿಕೆಟ್ ಘೋಷಣೆ ಆದ್ಮೇಲೆ 'ರಾಧಾ ರಮಣ' ಧಾರಾವಾಹಿ ಕಡೆ ಅವರು (ದಿನಕರ್) ಮುಖ ಮಾಡಿರಲಿಲ್ಲ. ಇದೀಗ ಚುನಾವಣೆ ಮುಗಿದು, ಎಲೆಕ್ಷನ್ ನಲ್ಲಿ ನೆ.ಲ.ನರೇಂದ್ರ ಬಾಬು ಸೋಲು ಅನುಭವಿಸಿರುವುದರಿಂದ ವಾಪಸ್ ಕಿರುತೆರೆ ಕಡೆ ಮುಖ ಮಾಡಿದ್ದಾರೆ.
ಇಷ್ಟು ದಿನ ಧಾರಾವಾಹಿಯಲ್ಲಿ ನಾಪತ್ತೆ ಆಗಿದ್ದ ದಿನಕರ್ ಇದೀಗ ಸಿತಾರ ದೇವಿ 'ಸೆರೆ'ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಸಿತಾರ ದೇವಿ ಕಪಿಮುಷ್ಟಿಯಿಂದ ತಪ್ಪಿಸಿಕೊಳ್ಳಲು ದಿನಕರ್ ಪ್ರಯತ್ನ ಪಟ್ಟರೂ, ಸಫಲ ಆಗಲಿಲ್ಲ.
'ರಾಧಾ ರಮಣ'ದಲ್ಲಿ ದಿನಕರ್ ಕಥೆ ಮುಗಿಸಿಬಿಟ್ಲಾ ಸಿತಾರ.?
ಮನೆಗೆ ತೆರಳಿ ಸಿತಾರ ದೇವಿ ಬಣ್ಣ ಬಯಲು ಮಾಡಬೇಕು ಎಂದುಕೊಂಡಿದ್ದ ದಿನಕರ್ ಗೆ ಇದೀಗ ಶಾಕ್ ಕಾದಿದೆ. ನಿಜವಾದ 'ಅವನಿ' ಮನೆ ಸೇರಿಲ್ಲ ಎಂಬ ಸಂಗತಿ ದಿನಕರ್ ಗೆ ಗೊತ್ತಾಗಿದೆ. ಒಂದ್ವೇಳೆ ಮನೆಯಲ್ಲಿ ದಿನಕರ್ ಸತ್ಯ ಬಾಯಿಬಿಡಲು ಪ್ರಯತ್ನ ಪಟ್ಟರೂ, ಅದರ ದುಷ್ಪರಿಣಾಮ 'ಅವನಿ' ಮೇಲಾಗುತ್ತದೆ ಎಂದು ಸಿತಾರ ದೇವಿ ಬ್ಲಾಕ್ ಮೇಲ್ ಮಾಡಿದ್ದಾಳೆ.
ಸಿತಾರ ಬ್ಲಾಕ್ ಮೇಲ್ ಗೆ ದಿನಕರ್ ಬೆದರುತ್ತಾರಾ.? ಸಿತಾರ ನಿಜಬಣ್ಣ ಯಾವಾಗ ಬಯಲಾಗುತ್ತದೋ, ಧಾರಾವಾಹಿ ನಿರ್ದೇಶಕರೇ ಬಲ್ಲ.!