Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ನಟನೆ, ನಿರ್ದೇಶನದಲ್ಲಿ ರವಿಚಂದ್ರನ್ ಅವರಿಗೆ ಯಾವುದು ಇಷ್ಟ.?
ನಟನೆ ಮತ್ತು ನಿರ್ದೇಶನ... ಎರಡು ವಿಭಾಗದಲ್ಲಿ ಕಿಚ್ಚ ಸುದೀಪ್ ಗುರುತಿಸಿಕೊಂಡಿದ್ದಾರೆ. ಸುದೀಪ್ ನಟನೆ ಕೆಲವರಿಗೆ ಇಷ್ಟ ಆದರೆ ಇನ್ನೂ ಕೆಲವರಿಗೆ ಅವರು ನಿರ್ದೇಶನ ಮಾಡುವುದು ಇಷ್ಟ. ಇದೇ ರೀತಿ ರವಿಚಂದ್ರನ್ ಸಹ ಸುದೀಪ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ತಮಗೆ ಯಾವುದು ಇಷ್ಟ ಅಂತ ಹೇಳಿದ್ದಾರೆ.
ಸೂಪರ್ ಕಲರ್ಸ್ ವಾಹಿನಿಯ 'ಸೂಪರ್ ಟಾಕ್ ಟೈಂ' ಕಾರ್ಯಕ್ರಮದಲ್ಲಿ ಅಕುಲ್ 'ಸುದೀಪ್ ಅವರ ನಿರ್ದೇಶನ ನಿಮಗೆ ಇಷ್ಟನಾ? ಅಥವಾ ನಟನೆ ಇಷ್ಟನಾ?' ಅಂತ ರವಿಚಂದ್ರನ್ ಗೆ ಪ್ರಶ್ನಿಸಿದರು. ಆಗ ರವಿಚಂದ್ರನ್ ಸುದೀಪ್ ಒಬ್ಬ ನಿರ್ದೇಶಕನಾಗಿ ನೋಡುವುದಕ್ಕಿಂತ ಒಬ್ಬ ನಟನಾಗಿ ನೋಡುವುದಕ್ಕೆ ತುಂಬ ಇಷ್ಟ ಅಂತ ಉತ್ತರಿಸಿದರು.
[ರವಿಚಂದ್ರನ್ ಅವರಿಂದ ಕೇಸ್ ಹಾಕಿಸಿಕೊಂಡಿದ್ದ ಹೀರೋಯಿನ್ ಇವರೇ.!]
ಅಂದಹಾಗೆ, ರವಿಚಂದ್ರನ್ ಮತ್ತು ಸುದೀಪ್ ಇಬ್ಬರು ಎರಡು ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಸುದೀಪ್ ನಿರ್ದೇಶನದ 'ಮಾಣಿಕ್ಯ' ಮತ್ತು ಸುದೀಪ್ ನಟನೆಯ 'ಹೆಬ್ಬುಲಿ' ಸಿನಿಮಾದಲ್ಲಿ ರವಿಚಂದ್ರನ್ ಕಾಣಿಸಿಕೊಂಡಿದ್ದರು. ಅಷ್ಟೆ ಅಲ್ಲದೆ ರವಿಚಂದ್ರನ್ ನಿರ್ದೇಶನದ 'ಅಪೂರ್ವ' ಸಿನಿಮಾದಲ್ಲಿ ಸುದೀಪ್ ವಿಶೇಷ ಪಾತ್ರವನ್ನು ನಿರ್ವಹಿಸಿದ್ದರು.
['ಹೆಬ್ಬುಲಿ' ಕಟೌಟ್ ವಿವಾದ: ಅಭಿಮಾನಿಗಳ ಪರವಾಗಿ ಮಾತು ಕೊಟ್ಟ ಕ್ರೇಜಿಸ್ಟಾರ್]