Don't Miss!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದ ಸರಿಗಮಪ ವೇದಿಕೆಗೆ ಬಂದ ಎಸ್.ಪಿ.ಬಾಲಸುಬ್ರಮಣ್ಯಂ
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಕಾರ್ಯಕ್ರಮ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ದಿನದಿಂದ ದಿನಕ್ಕೆ ಹೆಚ್ಚು ಯಶಸ್ಸು ಕಾಣುತ್ತಿದೆ. ಪ್ರತಿಭಾನ್ವಿತ ಮಕ್ಕಳು ಅದ್ಭುತ ಗಾಯನದ ಮೂಲಕ ಕಾರ್ಯಕ್ರಮದ ಸೊಬಗನ್ನ ಹೆಚ್ಚಿಸುತ್ತಿದ್ದಾರೆ. ಅದಕ್ಕೆ ತೀರ್ಪುಗಾರರಾಗಿ ಹಂಸಲೇಖ, ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಅವರು ಅಷ್ಟೇ ನ್ಯಾಯ ಒದಗಿಸುತ್ತಿದ್ದಾರೆ.
ಈ ವಾರ ಈ ಕಾರ್ಯಕ್ರಮಕ್ಕೆ ಬಹುದೊಡ್ಡ ಅತಿಥಿಯೊಬ್ಬರು ಆಗಮಿಸಿದ್ದಾರೆ. ಸಂಗೀತ ಲೋಕದ ದಿಗ್ಗಜ, ಲೀವಿಂಗ್ ಲೆಜೆಂಡ್ ಎಸ್.ಪಿ ಬಾಲಸುಬ್ರಮಣ್ಯಂ ಅವರು ಸೀಸನ್ 14ರ ಮೆರಗು ಹೆಚ್ಚಿಲು ಅತಿಥಿಯಾಗಿ ಆಗಮಿಸಿದ್ದಾರೆ.
ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳನ್ನ ವಿವಿಧ ಭಾಷೆಗಳಲ್ಲಿ ಹಾಡಿರುವ ಎಸ್.ಪಿ.ಬಿ ಅದೇಷ್ಟೋ ಯುವ ಪ್ರತಿಭೆಗಳಿಗೆ ಮಾದರಿ ಮತ್ತು ಗುರು. ಇಂತಹ ದಿಗ್ಗಜ ಹಾಡುಗಾರ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿರುವುದು ಸಂತಸ ತಂದಿದೆ ಎನ್ನುತ್ತಾರೆ ಕಾರ್ಯಕ್ರಮ ಆಯೋಜಕರು.
'ಕಾಮಿಡಿ ಕಿಲಾಡಿಗಳು' ವೇದಿಕೆಗೆ ಬಂದ ಕ್ರೇಜಿಸ್ಟಾರ್ ರವಿಚಂದ್ರನ್
ಈಗಾಗಲೇ ಕಾರ್ಯಕ್ರಮ ಚಿತ್ರೀಕರಣವಾಗಿದ್ದು, ಎಸ್.ಪಿ.ಬಿ ಆಗಮಿಸಿರುವ ಕೂಡ ಬಿಡುಗಡೆಯಾಗಿದೆ. ಇನ್ನು ಸಂಗೀತ ಅಭಿಮಾನಿಗಳು ಹಾಗೂ ಟಿವಿ ವೀಕ್ಷಕರು ಈ ವಾರದ ಎಪಿಸೋಡ್ ನಲ್ಲಿ ನೋಡಲು ಕಾಯುವಂತಾಗಿದೆ. ಫೆಬ್ರವರಿ 24 ಮತ್ತು 25ರ ರಾತ್ರಿ 7 ಗಂಟೆಯಿಂದ 9 ಗಂಟೆಯವರೆಗೂ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.