For Quick Alerts
For Daily Alerts
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ-15'ಗೆ ಹಳೆ ಜಡ್ಜ್ ವಾಪಸ್: ಯಾರು ಗೊತ್ತಾ.?
Tv
oi-Bharath Kumar K
|
ಕಿರುತೆರೆಯ ಖ್ಯಾತ ಕಾರ್ಯಕ್ರಮ ಸರಿಗಮಪ ಸೀಸನ್ 15 ಮತ್ತೆ ಆರಂಭವಾಗ್ತಿದೆ. ಈಗಾಗಲೇ ಪ್ರೋಮೋ ಪ್ರಸಾರವಾಗ್ತಿದ್ದು, ಈ ಮಧ್ಯೆ ಸರ್ಪ್ರೈಸ್ ಸುದ್ದಿಯೊಂದನ್ನ ನೀಡಿದೆ.
15ನೇ ಆವೃತ್ತಿಯ ಸರಿಗಮಪ ಕಾರ್ಯಕ್ರಮಕ್ಕೆ ಹಳೆ ತೀರ್ಪುಗಾರರೊಬ್ಬರ ಕಂಬ್ಯಾಕ್ ಮಾಡಿದ್ದಾರೆ. ಹೌದು, ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್ ಈ ಆವೃತ್ತಿಗೆ ಮರಳಿದ್ದಾರೆ.
ಕಳೆದ ಆವೃತ್ತಿಯಲ್ಲಿ ರಾಜೇಶ್ ಕೃಷ್ಣನ್ ಭಾಗವಹಿಸಿರಲಿಲ್ಲ. ಬೇರೆ ಕಾರಣಗಳಿಂದ ಮೆಲೋಡಿ ಕಿಂಗ್ ಅಲಭ್ಯರಾಗಿದ್ದರು. ಎಂದಿನಂತೆ ಅರ್ಜುನ್ ಜನ್ಯ, ವಿಜಯ ಪ್ರಕಾಶ್ ಮತ್ತು ಮಹಾಗುರು ಹಂಸಲೇಖ ಅವರು ನಡೆಸಿಕೊಟ್ಟಿದ್ದರು.
ಈಗ ಮೂರು ಜನ ತೀರ್ಪುಗಾರರ ಜೊತೆ ರಾಜೇಶ್ ಕೃಷ್ಣನ್ ಅವರು ಕೂಡ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಇದೇ ಶನಿವಾರದಿಂದ ರಾತ್ರಿ 7.30ಕ್ಕೆ ಸರಿಗಮಪ ಸೀಸನ್ 15 ಆರಂಭವಾಗುತ್ತಿದ್ದು, ಅನುಶ್ರೀ ನಿರೂಪಣೆ ಮಾಡಲಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: zee kannada arjun janya hamsalekha rajesh krishnan ಜೀ ಕನ್ನಡ ಅರ್ಜುನ್ ಜನ್ಯ ಹಂಸಲೇಖ ರಾಜೇಶ್ ಕೃಷ್ಣನ್
English summary
Zee Kannada popular singing show sa ri ga ma pa season 15 starts from 29th september.