Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧ್ರುವ ಸರ್ಜಾ ಆಟೋ ಓಡಿಸಲು ಸೃಜನ್ ಲೋಕೇಶ್ ಕಾರಣ.!
Recommended Video
'ಚಾಲೆಂಜ್', 'ಚೋಟಾ ಚಾಂಪಿಯನ್', 'ಕಾಸಿಗೆ ಟಾಸ್' ಹಾಗೂ 'ಮಜಾ ಟಾಕೀಸ್'... ಅಂತಹ ರಿಯಾಲಿಟಿ ಶೋಗಳ ಸೂತ್ರಧಾರ ಸೃಜನ್ ಲೋಕೇಶ್ ಇದೀಗ ಹೊಸ ಶೋ ಆರಂಭಿಸುತ್ತಿದ್ದಾರೆ.
ಉದಯ ವಾಹಿನಿಗಾಗಿ 'ಸದಾ ನಿಮ್ಮೊಂದಿಗೆ' ಎಂಬ ಹೆಸರಿನ ಕಾರ್ಯಕ್ರಮವನ್ನ ಸೃಜನ್ ಲೋಕೇಶ್ ಪ್ರಾರಂಭ ಮಾಡುತ್ತಿದ್ದಾರೆ. ಸಾಮಾಜಿಕ ಕಳಕಳಿಯೊಂದಿಗೆ ಈ ಶೋ ಮೂಡಿಬರಲಿದ್ದು, ಇದರಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆಟೋ ಓಡಿಸಿದ್ದಾರೆ.
ಮೈಸೂರಿನ ಓರ್ವ ಆಟೋ ಡ್ರೈವರ್ ಕಷ್ಟಕ್ಕೆ ಸ್ಪಂದಿಸಿದ ಧ್ರುವ ಸರ್ಜಾ, ಆ ಕುಟುಂಬಕ್ಕೆ ಆರ್ಥಿಕ ನೆರವಾಗಲು 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದ ಮೂಲಕ ಒಂದು ದಿನ ಆಟೋ ಓಡಿಸಿದ್ದಾರೆ.
ಹುಟ್ಟುಹಬ್ಬದ ದಿನ ಸಿಹಿ ಸುದ್ದಿ ಕೊಟ್ಟ ಸೃಜನ್ ಲೋಕೇಶ್.!
'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸೃಜನ್ ಲೋಕೇಶ್, ''ಸದಾ ನಿಮ್ಮೊಂದಿಗೆ' ತುಂಬಾ ಒಳ್ಳೆಯ ಕಾನ್ಸೆಪ್ಟ್ ಹೊಂದಿದೆ. ಯಾರಿಗಾದರೂ ಸಹಾಯ ಆಗುತ್ತೆ ಅನ್ನೋದಾದರೆ, ನಮ್ಮ ಸಿನಿಮಾ ಆರ್ಟಿಸ್ಟ್ ಗಳೇ ಬಂದು ಅವರಿಗೋಸ್ಕರ ಕಾಮನ್ ಮ್ಯಾನ್ ಮಾಡುವ ಕೆಲಸ ಮಾಡಿ ಅದರಲ್ಲಿ ಬರುವ ಹಣದ ಜೊತೆಗೆ ನಮ್ಮ ಪ್ರೊಡಕ್ಷನ್ ಹಾಗೂ ಚಾನೆಲ್ ಕಡೆಯಿಂದಲೂ ಹಣ ಕೊಡುತ್ತೇವೆ. ಈ ಕಾರ್ಯಕ್ರಮಕ್ಕಾಗಿ ಧ್ರುವ ಸರ್ಜಾ ಆಟೋ ಓಡಿಸಿದ್ದಾರೆ'' ಎಂದರು.
'ಮಜಾ ಟಾಕೀಸ್' ಜೊತೆಯಲ್ಲೇ ಹೊಸ ಶೋ ಆರಂಭಿಸಿದ ಸೃಜನ್
ಬರೀ ಧ್ರುವ ಮಾತ್ರ ಅಲ್ಲ. ಈ ಕಾರ್ಯಕ್ರಮದಲ್ಲಿ ಶ್ರೀಮುರಳಿ, ರಶ್ಮಿಕಾ ಮಂದಣ್ಣ, ಪ್ರಿಯಾಮಣಿ, ಧನಂಜಯ್ ಸೇರಿದಂತೆ ಹಲವರು ಭಾಗವಹಿಸಿ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿದ್ದಾರೆ.
'ಸದಾ ನಿಮ್ಮೊಂದಿಗೆ' ಕಾರ್ಯಕ್ರಮ ಜುಲೈ 15 ರಿಂದ ಭಾನುವಾರ ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ.