Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಶುರುವಾಯ್ತು ಸರಿಗಮಪ ಲಿಟಲ್ ಚಾಂಪ್ಸ್
ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದ ಸೀಸನ್ 15 ಕಳೆದ ವಾರ ಮುಗಿದ್ದಿದ್ದು, ಈ ವಾರದಿಂದ ಸೀಸನ್ 16 ಶುರುವಾಗಿದೆ. ನಿನ್ನೆಯಿಂದ ಕಾರ್ಯಕ್ರಮದ ಪ್ರಸಾರ ಪ್ರಾರಂಭವಾಗಿದೆ.
ಈ ಬಾರಿಯೂ ಕಾರ್ಯಕ್ರಮದ ತೀರ್ಪುಗಾರರ ಸ್ಥಾನದಲ್ಲಿ ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಹಾಗೂ ರಾಜೇಶ್ ಕೃಷ್ಣನ್ ಇದ್ದಾರೆ. ನಾದಬ್ರಹ್ಮ ಹಂಸಲೇಖ ಮಹಾಗುರುಗಳಾಗಿದ್ದಾರೆ. ಅನುಶ್ರೀ ನಿರೂಪಣೆ ಈ ಸೀಸನ್ ನಲ್ಲಿಯೂ ಮುಂದುವರೆಯಲಿದೆ.
'ಸರಿಗಮಪ ಸೀಸನ್ 15'ರ ವಿನ್ನರ್ ಆದ ಕ್ಲಾಸಿಕಲ್ ಕಿಂಗ್ ಕೀರ್ತನ್ ಹೊಳ್ಳ
ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿ ಆಡಿಷನ್ ನಡೆದಿದ್ದು, ಉತ್ತಮ ಗಾಯಕ ಪ್ರತಿಭೆಗಳನ್ನು ಆಯ್ಕೆ ಮಾಡಲಾಗಿದೆ. 5 ರಿಂದ 14 ವಯಸ್ಸಿನ ಮಕ್ಕಳು ಈ ಬಾರಿ ಹಾಡಲಿದ್ದಾರೆ.
ಈ ಬಾರಿಯೂ ಕಾರ್ಯಕ್ರಮದಲ್ಲಿ ಬೇರೆ ಬೇರೆ ಹಿನ್ನಲೆಯ ಮಕ್ಕಳು ಭಾಗಿಯಾಗಿದ್ದಾರೆ. ಮೆಗಾ ಆಡಿಷನ್ ನಲ್ಲಿಯೇ ಮಕ್ಕಳು ಸೊಗಸಾಗಿ ಹಾಡುತ್ತಿದ್ದಾರೆ.
ಕೀರ್ತನ್, ಹನುಮಂತಣ್ಣನಿಗೆ ಅನುಶ್ರೀ ಅಭಿನಂದನೆ
ಅಂದಹಾಗೆ, ಕಳೆದ ಬಾರಿಯ ಸರಿಗಮಪ ಸೀಸನ್ 15ರಲ್ಲಿ ಕೀರ್ತನ್ ಹೊಳ್ಳ ಹಾಗೂ ಹನುಮಂತಣ್ಣ ವಿಜೇತರಾಗಿದ್ದಾರೆ.