Just In
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Automobiles
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವೀಕ್ಷಕರ ಮೆಚ್ಚಿಗೆ ಪಡೆದ ಶಂಕರ್ ಬಿದರಿ ಅವರ ಪವರ್ ಫುಲ್ ಪ್ರೊಮೋ
''ಪೊಲೀಸ್ ಸೇವೆಯಂತಹ ಪವಿತ್ರ ಸೇವೆ ಭೂ ಲೋಕದಲ್ಲಿ ಮತ್ತೊಂದಿಲ್ಲ'' ಎಂದು ಹೇಳುತ್ತಲೇ IPS ಅಧಿಕಾರಿ ಶಂಕರ್ ಬಿದರಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದಿದ್ದಾರೆ.
ಶಂಕರ್ ಬಿದರಿ ಅವರ ಸಂಚಿಕೆಯ ಪ್ರೊಮೋ ಇದೀಗ ಹೊರ ಬಂದಿದೆ. ಶಂಕರ್ ಬಿದರಿ ಸಾಧನೆ ಹಾದಿಯ ಕಥೆಯ ಝಲಕ್ ಪ್ರೊಮೋದಲ್ಲಿ ತೋರಿಸಲಾಗಿದೆ. ಕಾರ್ಯಕ್ರಮ ಯಾವ ರೀತಿ ಮೂಡಿ ಬಂದಿದೆ ಎನ್ನುವುದು ಪ್ರೊಮೋ ಮೂಲಕ ತಿಳಿದಿದೆ.
'ವೀಕೆಂಡ್ ವಿತ್ ರಮೇಶ್'ನಲ್ಲಿ ಶಂಕರ್ ಬಿದರಿ ಮತ್ತು ಟೈಗರ್ ಅಶೋಕ್ ಕುಮಾರ್
ಕಾಡುಗಳ್ಳ ವೀರಪ್ಪನ್ ಹಿಡಿದ ಕಥೆ ಪ್ರೊಮೋದ ಹೈಲೈಟ್ ಆಗಿದೆ. ''ನೀನಗೇನು ಬೇಕೋ ಅದು ನೀನು ಮಾಡು.. ನನಗೇನು ಬೇಕೋ ಅದು ನಾನು ಮಾಡುತ್ತೇನೆ..'' ಎಂಬ ಬಿದರಿ ಡೈಲಾಗ್ ರೋಚಕವಾಗಿದೆ.
ಉಳಿದಂತೆ, ಶಂಕರ್ ಬಿದರಿ ಪತ್ನಿ, ಕುಟುಂಬ, ಗುರುಗಳು ಅವರ ಜೊತೆಗೆ ಕೆಲಸ ಮಾಡಿದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಗಂಭೀರ ಮಾತಿನ ಜೊತೆ ಜೊತೆಗೆ ತರ್ಲೆ ತಮಾಷೆ ಕೂಡ ಎಂದಿನಂತೆ ಇರುತ್ತದೆ.
ಶನಿವಾರ ರಾತ್ರಿ 9.30ಕ್ಕೆ ಶಂಕರ್ ಬಿದರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಭಾನುವಾರ ಅಸಿಸ್ಟೆಂಟ್ ಕಮಿಷನರ್ ಟೈಗರ್ ಅಶೋಕ್ ಕುಮಾರ್ ಅವರ ಸಂಚಿಕೆ ಪ್ರಸಾರ ಆಗಲಿದೆ.
ಪ್ರೊಮೋ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ