Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕ್ಷಕರ ಮೆಚ್ಚಿಗೆ ಪಡೆದ ಶಂಕರ್ ಬಿದರಿ ಅವರ ಪವರ್ ಫುಲ್ ಪ್ರೊಮೋ
Recommended Video
''ಪೊಲೀಸ್ ಸೇವೆಯಂತಹ ಪವಿತ್ರ ಸೇವೆ ಭೂ ಲೋಕದಲ್ಲಿ ಮತ್ತೊಂದಿಲ್ಲ'' ಎಂದು ಹೇಳುತ್ತಲೇ IPS ಅಧಿಕಾರಿ ಶಂಕರ್ ಬಿದರಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದಿದ್ದಾರೆ.
ಶಂಕರ್ ಬಿದರಿ ಅವರ ಸಂಚಿಕೆಯ ಪ್ರೊಮೋ ಇದೀಗ ಹೊರ ಬಂದಿದೆ. ಶಂಕರ್ ಬಿದರಿ ಸಾಧನೆ ಹಾದಿಯ ಕಥೆಯ ಝಲಕ್ ಪ್ರೊಮೋದಲ್ಲಿ ತೋರಿಸಲಾಗಿದೆ. ಕಾರ್ಯಕ್ರಮ ಯಾವ ರೀತಿ ಮೂಡಿ ಬಂದಿದೆ ಎನ್ನುವುದು ಪ್ರೊಮೋ ಮೂಲಕ ತಿಳಿದಿದೆ.
'ವೀಕೆಂಡ್ ವಿತ್ ರಮೇಶ್'ನಲ್ಲಿ ಶಂಕರ್ ಬಿದರಿ ಮತ್ತು ಟೈಗರ್ ಅಶೋಕ್ ಕುಮಾರ್
ಕಾಡುಗಳ್ಳ ವೀರಪ್ಪನ್ ಹಿಡಿದ ಕಥೆ ಪ್ರೊಮೋದ ಹೈಲೈಟ್ ಆಗಿದೆ. ''ನೀನಗೇನು ಬೇಕೋ ಅದು ನೀನು ಮಾಡು.. ನನಗೇನು ಬೇಕೋ ಅದು ನಾನು ಮಾಡುತ್ತೇನೆ..'' ಎಂಬ ಬಿದರಿ ಡೈಲಾಗ್ ರೋಚಕವಾಗಿದೆ.
ಉಳಿದಂತೆ, ಶಂಕರ್ ಬಿದರಿ ಪತ್ನಿ, ಕುಟುಂಬ, ಗುರುಗಳು ಅವರ ಜೊತೆಗೆ ಕೆಲಸ ಮಾಡಿದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಗಂಭೀರ ಮಾತಿನ ಜೊತೆ ಜೊತೆಗೆ ತರ್ಲೆ ತಮಾಷೆ ಕೂಡ ಎಂದಿನಂತೆ ಇರುತ್ತದೆ.
ಶನಿವಾರ ರಾತ್ರಿ 9.30ಕ್ಕೆ ಶಂಕರ್ ಬಿದರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಭಾನುವಾರ ಅಸಿಸ್ಟೆಂಟ್ ಕಮಿಷನರ್ ಟೈಗರ್ ಅಶೋಕ್ ಕುಮಾರ್ ಅವರ ಸಂಚಿಕೆ ಪ್ರಸಾರ ಆಗಲಿದೆ.
ಪ್ರೊಮೋ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ