Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕ್ಷಕರ ಮೆಚ್ಚಿಗೆ ಪಡೆದ ಶಂಕರ್ ಬಿದರಿ ಅವರ ಪವರ್ ಫುಲ್ ಪ್ರೊಮೋ
Recommended Video
''ಪೊಲೀಸ್ ಸೇವೆಯಂತಹ ಪವಿತ್ರ ಸೇವೆ ಭೂ ಲೋಕದಲ್ಲಿ ಮತ್ತೊಂದಿಲ್ಲ'' ಎಂದು ಹೇಳುತ್ತಲೇ IPS ಅಧಿಕಾರಿ ಶಂಕರ್ ಬಿದರಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದಿದ್ದಾರೆ.
ಶಂಕರ್ ಬಿದರಿ ಅವರ ಸಂಚಿಕೆಯ ಪ್ರೊಮೋ ಇದೀಗ ಹೊರ ಬಂದಿದೆ. ಶಂಕರ್ ಬಿದರಿ ಸಾಧನೆ ಹಾದಿಯ ಕಥೆಯ ಝಲಕ್ ಪ್ರೊಮೋದಲ್ಲಿ ತೋರಿಸಲಾಗಿದೆ. ಕಾರ್ಯಕ್ರಮ ಯಾವ ರೀತಿ ಮೂಡಿ ಬಂದಿದೆ ಎನ್ನುವುದು ಪ್ರೊಮೋ ಮೂಲಕ ತಿಳಿದಿದೆ.
'ವೀಕೆಂಡ್ ವಿತ್ ರಮೇಶ್'ನಲ್ಲಿ ಶಂಕರ್ ಬಿದರಿ ಮತ್ತು ಟೈಗರ್ ಅಶೋಕ್ ಕುಮಾರ್
ಕಾಡುಗಳ್ಳ ವೀರಪ್ಪನ್ ಹಿಡಿದ ಕಥೆ ಪ್ರೊಮೋದ ಹೈಲೈಟ್ ಆಗಿದೆ. ''ನೀನಗೇನು ಬೇಕೋ ಅದು ನೀನು ಮಾಡು.. ನನಗೇನು ಬೇಕೋ ಅದು ನಾನು ಮಾಡುತ್ತೇನೆ..'' ಎಂಬ ಬಿದರಿ ಡೈಲಾಗ್ ರೋಚಕವಾಗಿದೆ.
ಉಳಿದಂತೆ, ಶಂಕರ್ ಬಿದರಿ ಪತ್ನಿ, ಕುಟುಂಬ, ಗುರುಗಳು ಅವರ ಜೊತೆಗೆ ಕೆಲಸ ಮಾಡಿದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಗಂಭೀರ ಮಾತಿನ ಜೊತೆ ಜೊತೆಗೆ ತರ್ಲೆ ತಮಾಷೆ ಕೂಡ ಎಂದಿನಂತೆ ಇರುತ್ತದೆ.
ಶನಿವಾರ ರಾತ್ರಿ 9.30ಕ್ಕೆ ಶಂಕರ್ ಬಿದರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಭಾನುವಾರ ಅಸಿಸ್ಟೆಂಟ್ ಕಮಿಷನರ್ ಟೈಗರ್ ಅಶೋಕ್ ಕುಮಾರ್ ಅವರ ಸಂಚಿಕೆ ಪ್ರಸಾರ ಆಗಲಿದೆ.
ಪ್ರೊಮೋ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ