Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರುತಿಗೆ ಸೂಪರ್ ಅಧಿಕಾರ ಕೊಟ್ಟು ಹೋದ ಕೃಷಿ
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಐದನೇ ವಾರ ನಟಿ ಕೃಷಿ ತಾಪಂಡ ಹೊರಗೆ ಬಂದಿದ್ದಾಗ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಅವರಿಗೆ ಸೂಪರ್ ಅಧಿಕಾರ ನೀಡಿದ್ದರು. ಅಂದು 'ಬಿಗ್ ಬಾಸ್' ಮನೆಯಿಂದ ಹೊರಗೆ ಹೋಗುವಾಗ ಕೃಷಿ ತಲೆಯಲ್ಲಿ ಏನಿತ್ತೋ, ಗೊತ್ತಿಲ್ಲ.
ಆದ್ರೀಗ, ಶ್ರುತಿ ಪ್ರಕಾಶ್ ಗೆ ಯಾರೂ ಬೇಜಾರು ಮಾಡಬೇಡಿ ಎಂದು ಹೇಳುತ್ತಾ, ಅದೇ ಶ್ರುತಿ ಕೈಗೆ ಸೂಪರ್ ಅಧಿಕಾರವನ್ನು ಕೊಟ್ಟು ನಟಿ ಕೃಷಿ ತಾಪಂಡ ಎರಡನೇ ಬಾರಿಗೆ 'ಬಿಗ್ ಬಾಸ್' ಮನೆಯಿಂದ ಔಟ್ ಆಗಿದ್ದಾರೆ.
'ದೊಡ್ಮನೆ'ಯಿಂದ ಹೊರಬರುವ ಮುನ್ನ ಎಂದಿನಂತೆ, ಎಲಿಮಿನೇಟ್ ಆದ ಕೃಷಿ ತಾಪಂಡ ಅವರಿಗೆ 'ಬಿಗ್ ಬಾಸ್' ಸೂಪರ್ ಅಧಿಕಾರವನ್ನು ಹಸ್ತಾಂತರಿಸಲು ಸೂಚಿಸಿದರು. ಇದರ ಅನುಸಾರ ಸೂಪರ್ ಅಧಿಕಾರವನ್ನು ಕೃಷಿ, ಶ್ರುತಿ ಪ್ರಕಾಶ್ ಗೆ ನೀಡಿದರು.
ಎಂಟನೇ ಅದ್ಭುತ: ಜಯಶ್ರೀನಿವಾಸನ್ ಗೆ ಸಿಕ್ತು ಸೂಪರ್ ಅಧಿಕಾರ.!
ತಮ್ಮ ಸಿಕ್ಕ ಸೂಪರ್ ಅಧಿಕಾರವನ್ನ ಶ್ರುತಿ ಪ್ರಕಾಶ್, ಮುಂದಿನ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಬಳಸಬಹುದು. ಸೂಪರ್ ಅಧಿಕಾರವನ್ನ ಶ್ರುತಿ ಹೇಗೆ ಸದುಪಯೋಗ ಪಡಿಸಿಕೊಳ್ಳುತ್ತಾರೋ, ನೋಡ್ಬೇಕು.