Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರುತಿಗೆ ಸೂಪರ್ ಅಧಿಕಾರ ಕೊಟ್ಟು ಹೋದ ಕೃಷಿ
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಐದನೇ ವಾರ ನಟಿ ಕೃಷಿ ತಾಪಂಡ ಹೊರಗೆ ಬಂದಿದ್ದಾಗ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಅವರಿಗೆ ಸೂಪರ್ ಅಧಿಕಾರ ನೀಡಿದ್ದರು. ಅಂದು 'ಬಿಗ್ ಬಾಸ್' ಮನೆಯಿಂದ ಹೊರಗೆ ಹೋಗುವಾಗ ಕೃಷಿ ತಲೆಯಲ್ಲಿ ಏನಿತ್ತೋ, ಗೊತ್ತಿಲ್ಲ.
ಆದ್ರೀಗ, ಶ್ರುತಿ ಪ್ರಕಾಶ್ ಗೆ ಯಾರೂ ಬೇಜಾರು ಮಾಡಬೇಡಿ ಎಂದು ಹೇಳುತ್ತಾ, ಅದೇ ಶ್ರುತಿ ಕೈಗೆ ಸೂಪರ್ ಅಧಿಕಾರವನ್ನು ಕೊಟ್ಟು ನಟಿ ಕೃಷಿ ತಾಪಂಡ ಎರಡನೇ ಬಾರಿಗೆ 'ಬಿಗ್ ಬಾಸ್' ಮನೆಯಿಂದ ಔಟ್ ಆಗಿದ್ದಾರೆ.
'ದೊಡ್ಮನೆ'ಯಿಂದ ಹೊರಬರುವ ಮುನ್ನ ಎಂದಿನಂತೆ, ಎಲಿಮಿನೇಟ್ ಆದ ಕೃಷಿ ತಾಪಂಡ ಅವರಿಗೆ 'ಬಿಗ್ ಬಾಸ್' ಸೂಪರ್ ಅಧಿಕಾರವನ್ನು ಹಸ್ತಾಂತರಿಸಲು ಸೂಚಿಸಿದರು. ಇದರ ಅನುಸಾರ ಸೂಪರ್ ಅಧಿಕಾರವನ್ನು ಕೃಷಿ, ಶ್ರುತಿ ಪ್ರಕಾಶ್ ಗೆ ನೀಡಿದರು.
ಎಂಟನೇ ಅದ್ಭುತ: ಜಯಶ್ರೀನಿವಾಸನ್ ಗೆ ಸಿಕ್ತು ಸೂಪರ್ ಅಧಿಕಾರ.!
ತಮ್ಮ ಸಿಕ್ಕ ಸೂಪರ್ ಅಧಿಕಾರವನ್ನ ಶ್ರುತಿ ಪ್ರಕಾಶ್, ಮುಂದಿನ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಬಳಸಬಹುದು. ಸೂಪರ್ ಅಧಿಕಾರವನ್ನ ಶ್ರುತಿ ಹೇಗೆ ಸದುಪಯೋಗ ಪಡಿಸಿಕೊಳ್ಳುತ್ತಾರೋ, ನೋಡ್ಬೇಕು.