Don't Miss!
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Automobiles Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- News ರಾಜ್ಯಕ್ಕಾದ ಅನ್ಯಾಯ ಪ್ರಶ್ನಿಸದ ಸಂಸದರನ್ನು ಆಯ್ಕೆ ಮಾಡಬೇಡಿ: ಸಿದ್ದರಾಮಯ್ಯ ಮನವಿ
- Lifestyle ಸರ್ಕಸ್ನಿಂದ ತಪ್ಪಿಸಿಕೊಂಡು ಓಡಿದ ಆನೆ..! ಆಮೇಲೆ ಆಗಿದ್ದೇನು..?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು 'ಸರಿಗಮಪ'ಗೆ ಆಯ್ಕೆಯಾದ ಕನ್ನಡದ ಐಶ್ವರ್ಯ
ಜೀ ಕನ್ನಡ ವಾಹಿನಿಯ ಸ್ಪರ್ಧಿಗಳು ಸಿಕ್ಕಾಪಟ್ಟೆ ಜನಪ್ರಿಯತೆ ಗಳಿಸಿದ್ದನ್ನು ಪ್ರತಿ ಸೀಸನ್ ನಲ್ಲಿ ನೋಡುತ್ತಿದ್ದೇವೆ. ಅದೇ ರೀತಿ ತನ್ನ ಹಾಡುಗಳು ಮೂಲಕ ಮೆಚ್ಚುಗೆ ಪಡೆದಿದ್ದ ಗಾಯಕಿ ಐಶ್ವರ್ಯ ರಂಗರಾಜನ್.
ಐಶ್ವರ್ಯ ರಂಗನಾಥ್ 'ಸರಿಗಮಪ ಸೀಸನ್ 11' ರಲ್ಲಿ ಭಾಗಿಯಾಗಿದ್ದರು, ತಮ್ಮ ಗಾಯನ ಪ್ರತಿಭೆ ಮೂಲಕ ಟಾಪ್ 3 ಸ್ಥಾನಕ್ಕೆ ಆಯ್ಕೆ ಆದರು. ಟ್ರೋಫಿ ಗೆಲ್ಲದೆ ಇದ್ದರೂ ಅವರಿಗೆ ಅವಕಾಶಗಳು ಸಿಗುತ್ತಾ ಹೊಯ್ತು.
ಶಾಲೆಗೆ ಮರಳಿದ 'ಸರಿಗಮಪ' ತಂಡ : ಹಂಸಲೇಖ ಈಗ ಸ್ಕೂಲ್ ಮೇಷ್ಟ್ರು
ಈಗ ಈ ಗಾಯಕಿ ತಮಿಳಿನ ಸರಿಗಮಪ ಕಾರ್ಯಕ್ರಮಕ್ಕೆ ಆಯ್ಕೆ ಆಗಿದ್ದಾರೆ. ಮೆಗಾ ಆಡಿಷನ್ ನಲ್ಲಿ ಅವರು ಹಾಡಿದ ಶೈಲಿಗೆ ಎಲ್ಲರೂ ಫಿದಾ ಆಗಿದ್ದಾರೆ. ತೀರ್ಪುಗಾರರಾದ ಶ್ರೀನಿವಾಸ್ ಹಾಗೂ ಸುಜಾತ ಹಾಡು ಕೇಳಿ ಖುಷಿ ಆಗಿದ್ದಾರೆ. ನಿಮ್ಮನ್ನು ಪಡೆಯಲು ಈ ಕಾರ್ಯಕ್ರಮ ಅದೃಷ್ಟ ಮಾಡಿದೆ ಎಂದು ಐಶ್ವರ್ಯರನ್ನು ಕಾರ್ಯಕ್ರಮಕ್ಕೆ ಸ್ವಾಗತ ಮಾಡಿಕೊಂಡರು.
ಈ ಹಿಂದೆ ಗಾಯಕ ಸಂಚಿತ್ ಹೆಗ್ಡೆ ಕೂಡ ಕನ್ನಡದ ಕಾರ್ಯಕ್ರಮದ ನಂತರ ತಮಿಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಬಾರಿ ಕಾರ್ಯಕ್ರಮದಲ್ಲಿ ಬರೋಬ್ಬರಿ ನೂರು ಜೂರಿ ಮೆಂಬರ್ ಗಳು ಇದ್ದು, ಅದ್ದೂರಿಯಾಗಿ ಕಾರ್ಯಕ್ರಮ ಮಾಡಲಾಗುತ್ತಿದೆ.
ಗಾಯನ ಮಾತ್ರವಲ್ಲದೆ ಐಶ್ವರ್ಯ ಕಿರುಚಿತ್ರಗಳು ಹಾಗೂ 'ಮಗಳು ಜಾನಕಿ' ಧಾರಾವಾಹಿಯಲ್ಲಿಯೂ ಒಂದು ಪಾತ್ರ ಮಾಡಿದ್ದರು.