Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕುಲ್ ಬಾಲಾಜಿಗೆ ಓಟು ಹಾಕಿ ಎಂದ ಶ್ರೀಮುರಳಿ
ಈ ಬಾರಿಯ ಬಿಗ್ ಬಾಸ್ ವಿನ್ನರ್ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ, ಬೆಟ್ಟಿಂಗ್, ಮಾತುಕತೆ ನಡೆಯುತ್ತಿದೆ. ಬಹುತೇಕ ಎಲ್ಲರ ಕಣ್ಣು, ಮನಸ್ಸು ಹೇಳುತ್ತಿರುವುದು ಸೃಜನ್ ಲೋಕೇಶ್ ಅಥವಾ ಅಕುಲ್ ಬಾಲಾಜಿ ಎಂದು. ಇವರಿಬ್ಬರಲ್ಲಿ ಒಬ್ಬರಿಗೆ ಗೆಲುವು ಗ್ಯಾರಂಟಿ ಎಂದೇ ಎಲ್ಲರೂ ಭಾವಿಸಿದ್ದಾರೆ.
ಆದರೆ ಉಳಿದ ಇಬ್ಬರು ಮಹಿಳಾ ಸ್ಪರ್ಧಿಗಳ (ಶ್ವೇತಾ, ದೀಪಿಕಾ) ಬಗ್ಗೆ ಮಾತ್ರ ಯಾರೂ ಸೊಲ್ಲೆತ್ತುತ್ತಿಲ್ಲ. ಇದು ಅನ್ಯಾಯ ಅಲ್ಲವೇ ಎಂದೂ ಕೆಲವರು ಕ್ಯಾತೆ ತೆಗೆಯುತ್ತಿದ್ದಾರೆ. ಏನೇ ಆಗಲಿ ಭಾನುವಾರ (ಅ.5) ಸಂಜೆ 6 ಗಂಟೆಯಿಂದ 11 ಗಂಟೆ ತನಕ ಸತತ ಐದು ಗಂಟೆಗಳ ಕಾಲ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. [ಯಾರಾಗಲಿದ್ದಾರೆ ಬಿಗ್ ಬಾಸ್ 2 ವಿನ್ನರ್, ರನ್ನರ್?]
"ಹಾಯ್ ಫ್ರೆಂಡ್ಸ್, ಡಾರ್ಲಿಂಗ್ಸ್ ಹೇಗಿದ್ದೀರಿ? ಬಿಗ್ ಬಾಸ್ 2ನ ನಾಲ್ಕು ಮಂದಿ ಸ್ಪರ್ಧಿಗಳಲ್ಲಿ ನನ್ನ ಆತ್ಮೀಯ ಗೆಳೆಯ ಅಕುಲ್ ಬಾಲಾಜಿ ಸಹ ಒಬ್ಬರು. ಅವರು ನಿಜಕ್ಕೂ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ಮನೆಯಲ್ಲಿದ್ದಷ್ಟು ದಿನವೂ ಎಲ್ಲರನ್ನೂ ರಂಜಿಸುತ್ತಾ ಬಂದಿದ್ದಾರೆ. ಸೃಜನ್, ಶ್ವೇತಾ ಹಾಗೂ ದೀಪಿಕಾ ಅವರಿಗೂ ಬೆಸ್ಟ್ ವಿಶಸ್. ಅವರಿಗೂ ನನ್ನ ಸ್ವೀಟ್ ಫ್ರೆಂಡ್ಸ್" ಎಂದಿದ್ದಾರೆ.
ಆದರೆ
ಅವರು
ಅಕುಲ್
ಗೆ
ಮಾತ್ರ
ಓಟ
ಮಾಡಿ
ಗೆಲ್ಲಿಸಿ
ಎಂದು
ವಿನಂತಿಸಿಕೊಂಡಿದ್ದಾರೆ.
ಒಟ್ಟಾರೆಯಾಗಿ
ಅವರ
ಪ್ರಕಾರ
ಅಕುಲ್
ಬಾಲಾಜಿ
ಈ
ಬಾರಿ
ಗೆಲ್ಲಬೇಕು
ಎಂಬುದು.
ನೋಡೋಣ
ಏನಾಗುತ್ತದೋ
ಎಂದು.
(ಫಿಲ್ಮಿಬೀಟ್
ಕನ್ನಡ)