Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ ವಾಹಿನಿಯಲ್ಲಿ ಸ್ವಯಂವರ ರಿಯಾಲಿಟಿ ಶೋ
ಈಗಾಗಲೆ ವಾಹಿನಿಯಲ್ಲಿ 'ಕಲ್ಯಾಣಮಸ್ತು' ಎಂಬ ಕಾರ್ಯಕ್ರಮ ಮೂಡಿಬರುತ್ತಿದೆ. ಇದಕ್ಕೆ ವೀಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ 'ಸ್ವಯಂವರ' ಶೋ ಆರಂಭಿಸಲಾಗುತ್ತಿದೆ ಎಂದು ವಾಹಿನಿ ಹೇಳಿಕೊಂಡಿದೆ.
ಮೇ ತಿಂಗಳ 26ರಿಂದ ಸ್ವಯಂವರ ಆರಂಭವಾಗಲಿದೆ. ಈ ಶೋ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ವಾಹಿನಿ ಮೂಲಗಳು ತಿಳಿಸಿವೆ. ಇದು ಮನೆ-ಮನಗಳ ಮಿತ್ರ. ಇದು ಎಲ್ಲರ ಭಾವಗಳ ಚಿತ್ರ. ಜನ-ಜಾಗೃತಿಯೇ ನಮ್ಮ ಮಂತ್ರ. ಸನಾತನತೆಯೇ ನಮ್ಮ ಅಸ್ತ್ರ ಎಂಬುದು ಶ್ರೀಶಂಕರ ವಾಹಿನಿಯ ಧ್ಯೇಯವಾಕ್ಯ.
'ಕಲ್ಯಾಣಮಸ್ತು' ಕಾರ್ಯಕ್ರಮ ಪ್ರತಿ ಶನಿವಾರ ಹಾಗೂ ಭಾನುವಾರ ಬೆಳಗ್ಗೆ 10ರಿಂದ 11 ಗಂಟೆಗೆ ಮೂಡಿಬರುತ್ತಿದೆ. ಈ ಕಾರ್ಯಕ್ರಮ ಮದುವೆ ಮತ್ತು ಶುಭಕಾರ್ಯಗಳ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಬೆಳಕು ಚೆಲ್ಲುತ್ತಿದೆ.
ಈ ಹಿಂದೆ ರಾಖಿ ಕಾ ಸ್ವಯಂವರ್ ಎಂಬ ಕಾರ್ಯಕ್ರಮ ಎನ್ ಡಿಟಿವಿ ಇಮ್ಯಾಜಿನ್ ನಲ್ಲಿ ಪ್ರಸಾರವಾಗುತ್ತಿತ್ತು. ಆದರೆ ಅದೊಂದು ಪಕ್ಕಾ ಕಮರ್ಷಿಯಲ್ ಕಾರ್ಯಕ್ರಮವಾಗಿತ್ತು. ಆದರೆ ಶಂಕರ ವಾಹಿನಿಯ 'ಸ್ವಯಂವರ' ಕಾರ್ಯಕ್ರಮ ಭಾರತೀಯ ಸಂಸ್ಕೃತಿ, ಸಂಪ್ರದಾಯದಂತೆ ಮೂಡಿಬರಲಿದೆ. (ಏಜೆನ್ಸೀಸ್)