Don't Miss!
- News ಸೂಕ್ತ ದಾಖಲೆಯಿಲ್ಲದೇ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 4 ಕೋಟಿ ನಗದು ಜಪ್ತಿ!
- Technology ಅಧಿಕ ಬ್ಯಾಟರಿ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!..ಆಫರ್ ತಿಳಿದ್ರೆ, ವಾವ್ ಅಂತೀರಾ!
- Automobiles ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- Finance ರಿಲಯನ್ಸ್ ಪವರ್ ಕಂಪೆನಿಯಲ್ಲಿ ಅನಿಲ್ ಅಂಬಾನಿಯ ಜೆಎಸ್ಡಬ್ಲ್ಯುನಿಂದ 132 ಕೋಟಿ ರೂ.ಗಳ ಹೂಡಿಕೆ
- Sports ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್ಗೆ ಆಯ್ಕೆಯಾಗಬಾರದು; ಇರ್ಫಾನ್ ಪಠಾಣ್ ಹೀಗೆ ಹೇಳಿದ್ದೇಕೆ?
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡಕ್ಕೆ ಕಾಲಿಟ್ಟ ಬಿಜಾಪುರದ ಆನೆ
''ಆನೆ ಬಂತೊಂದ್ ಆನೆ... ಯಾವ್ ಊರ್ ಆನೆ.. ಬಿಜಾಪುರದ್ ಆನೆ..
ಇಲ್ಲಿಗ್ ಯಾಕೆ ಬಂತು..
ರಾವಣನ ಕಥೆ ಹೇಳಕ್ಕೆ ಬಂತು..''
ಸುದೀಪ್ ಧ್ವನಿಯಲ್ಲಿ ಈ ಡೈಲಾಗ್ ಕೇಳುವ ಮಜವೇ ಬೇರೆ. ಈ ಖದರ್ ಡೈಲಾಗ್ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಸಿನಿಮಾ 'ದಿ ವಿಲನ್'. ಆದರೆ, ಈ ಚಿತ್ರದ ಬಿಡುಗಡೆ ಬಳಿಕ ಆಗಿದೆ ಬೇರೆ ಬಿಡಿ.
'ದಿ ವಿಲನ್' ವಿಮರ್ಶೆ: ರಾಮನಾಗಿ ಪ್ರೀತಿಸು, ರಾವಣನಾಗಿ ಯೋಚಿಸು!
ನಟ ಶಿವರಾಜ್ ಕುಮಾರ್ ಹಾಗೂ ಸುದೀಪ್ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದ 'ದಿ ವಿಲನ್' ಚಿತ್ರ ಈಗ ಕಿರುತೆರೆಗೆ ಕಾಲಿಟ್ಟಿದೆ. ಮೊಟ್ಟ ಮೊದಲ ಬಾರಿಗೆ ಟಿವಿಯಲ್ಲಿ ಈ ಸಿನಿಮಾ ಬರುತ್ತಿದೆ.
ಜೀ ಕನ್ನಡ ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದ್ದು, ಪ್ರೊಮೋವನ್ನು ಹಂಚಿಕೊಳ್ಳಲಾಗಿದೆ. ಈ ಮೂಲಕ ಶೀಘ್ರದಲ್ಲೇ ಸಿನಿಮಾ ಪ್ರಸಾರ ಆಗುತ್ತಿದೆ ಎಂದು ತಿಳಿಸಲಾಗಿದೆ.
ಅಂದಹಾಗೆ, ದಿ ವಿಲನ್ ಚಿತ್ರವನ್ನ ಪ್ರೇಮ್ ನಿರ್ದೇಶನ ಮಾಡಿದ್ದರು. ಆಮಿ ಜಾಕ್ಸನ್ ಈ ಸಿನಿಮಾದ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದರು. ಬಾಕ್ಸ್ ಆಫೀಸ್ ನಲ್ಲಿ ಸಾಧಾರಣ ಗಳಿಕೆ ಮಾಡಿದರೂ ಸಿನಿಮಾ ಜನರ ಮನ ಗೆಲ್ಲಲಿಲ್ಲ. ಹೊಗಳಕೆಗಿಂತ ಟೀಕೆಗಳೆ ಚಿತ್ರಕ್ಕೆ ಜಾಸ್ತಿ ಬಂತು.