Don't Miss!
- News Namma Metro: ಈ ಮಾರ್ಗದ ಮೆಟ್ರೋ ನಿಲ್ದಾಣಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ-ಎಲ್ಲೆಲ್ಲಿ? ಮಾಹಿತಿ ತಿಳಿಯಿರಿ
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ರಶ್ಮಿ ಪ್ರಕಾರ 'ಇವರು' ಬಿಗ್ ಬಾಸ್ ಗೆಲ್ಲಬಹುದಂತೆ
Recommended Video
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಮೂರನೇ ವಾರದ ಅಂತ್ಯದಲ್ಲಿ ದುನಿಯಾ ರಶ್ಮಿ ಅವರು ಬಿಗ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.
ದೊಡ್ಮನೆಯಿಂದ ಹೊರಬಂದ ದುನಿಯಾ ರಶ್ಮಿ ಅವರು, ಈ ಆವೃತ್ತಿಯಲ್ಲಿ ಬಿಗ್ ಬಾಸ್ ಪ್ರಶಸ್ತಿ ಇವರು ಗೆಲ್ಲಬಹುದೆಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
'ಅವರು ನನ್ನನ್ನೂ ಬಿಟ್ಟಿಲ್ಲ': ರವಿ ಬೆಳಗೆರೆ ಬಗ್ಗೆ ದುನಿಯಾ ರಶ್ಮಿ ಹೇಳಿದ್ದೇನು.?
ದುನಿಯಾ ರಶ್ಮಿ ಪ್ರಕಾರ, ಡ್ಯಾನ್ಸರ್ ಕಿಶನ್ ಬಿಗ್ ಬಾಸ್ ಗೆಲ್ಲಬಹುದು ಎಂದು ಹೇಳಿದ್ದಾರೆ. ''ಟಾಸ್ಕ್ ವಿಚಾರಕ್ಕೆ ಬಂದರೆ ಕಿಶನ್ ಬಹಳ ಸ್ಟ್ರಾಂಗ್ ಇದ್ದಾರೆ. ಉಳಿದ ಸ್ಪರ್ಧಿಗಳಿಗೆ ಹೋಲಿಸಿಕೊಂಡರೆ ಕಿಶನ್ ಬೆಸ್ಟ್'' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
'ಬಿಗ್ ಬಾಸ್' ಮನೆಯಿಂದ ದುನಿಯಾ ರಶ್ಮಿ ಔಟ್, ರೇಡಿಯೋ ಜಾಕಿ ಪೃಥ್ವಿ ಇನ್.!
ಬಿಗ್ ಬಾಸ್ ಮನೆಯಲ್ಲಿ ಒಟ್ಟು ಹದಿನೈದು ಜನ ಸ್ಪರ್ಧಿಗಳಿದ್ದಾರೆ. ರಶ್ಮಿ ಎಲಿಮಿನೇಶನ್ ಬಳಿಕ ಹದಿನಾಲ್ಕು ಜನ ಇದ್ದರು. ಈ ವಾರ ಆರ್.ಜೆ ಪೃಥ್ವಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ. ಹಾಗಾಗಿ, ಹದಿನೈದು ಜನ ಆದರು.