Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ರಶ್ಮಿ ಪ್ರಕಾರ 'ಇವರು' ಬಿಗ್ ಬಾಸ್ ಗೆಲ್ಲಬಹುದಂತೆ
Recommended Video
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಮೂರನೇ ವಾರದ ಅಂತ್ಯದಲ್ಲಿ ದುನಿಯಾ ರಶ್ಮಿ ಅವರು ಬಿಗ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.
ದೊಡ್ಮನೆಯಿಂದ ಹೊರಬಂದ ದುನಿಯಾ ರಶ್ಮಿ ಅವರು, ಈ ಆವೃತ್ತಿಯಲ್ಲಿ ಬಿಗ್ ಬಾಸ್ ಪ್ರಶಸ್ತಿ ಇವರು ಗೆಲ್ಲಬಹುದೆಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
'ಅವರು ನನ್ನನ್ನೂ ಬಿಟ್ಟಿಲ್ಲ': ರವಿ ಬೆಳಗೆರೆ ಬಗ್ಗೆ ದುನಿಯಾ ರಶ್ಮಿ ಹೇಳಿದ್ದೇನು.?
ದುನಿಯಾ ರಶ್ಮಿ ಪ್ರಕಾರ, ಡ್ಯಾನ್ಸರ್ ಕಿಶನ್ ಬಿಗ್ ಬಾಸ್ ಗೆಲ್ಲಬಹುದು ಎಂದು ಹೇಳಿದ್ದಾರೆ. ''ಟಾಸ್ಕ್ ವಿಚಾರಕ್ಕೆ ಬಂದರೆ ಕಿಶನ್ ಬಹಳ ಸ್ಟ್ರಾಂಗ್ ಇದ್ದಾರೆ. ಉಳಿದ ಸ್ಪರ್ಧಿಗಳಿಗೆ ಹೋಲಿಸಿಕೊಂಡರೆ ಕಿಶನ್ ಬೆಸ್ಟ್'' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
'ಬಿಗ್ ಬಾಸ್' ಮನೆಯಿಂದ ದುನಿಯಾ ರಶ್ಮಿ ಔಟ್, ರೇಡಿಯೋ ಜಾಕಿ ಪೃಥ್ವಿ ಇನ್.!
ಬಿಗ್ ಬಾಸ್ ಮನೆಯಲ್ಲಿ ಒಟ್ಟು ಹದಿನೈದು ಜನ ಸ್ಪರ್ಧಿಗಳಿದ್ದಾರೆ. ರಶ್ಮಿ ಎಲಿಮಿನೇಶನ್ ಬಳಿಕ ಹದಿನಾಲ್ಕು ಜನ ಇದ್ದರು. ಈ ವಾರ ಆರ್.ಜೆ ಪೃಥ್ವಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ. ಹಾಗಾಗಿ, ಹದಿನೈದು ಜನ ಆದರು.