Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಧಕರ ಕುರ್ಚಿ ಮೇಲೆ ಹಿರಿಯ ನಿರ್ದೇಶಕ ನಾಗಾಭರಣ
Recommended Video
ಕನ್ನಡ ಹಿರಿಯ ನಿರ್ದೇಶಕ ಟಿ ಎಸ್ ನಾಗಾಭರಣ ಈಗ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಅತಿಥಿಯಾಗಿದ್ದಾರೆ. ಸಾಧಕರ ಕುರ್ಚಿ ಮೇಲೆ ಕುಳಿತ ಅವರ ಫೋಟೋವನ್ನು ಪುತ್ರ ಪನ್ನಗ ಭರಣ ಹಂಚಿಕೊಂಡಿದ್ದಾರೆ.
ಕನ್ನಡ ಚಿತ್ರರಂಗ, ಕನ್ನಡ ಕಿರುತೆರೆ ಹಾಗೂ ಕನ್ನಡ ರಂಗಭೂಮಿಗೆ ದೊಡ್ಡ ಕೊಡುಗೆ ನೀಡುರುವ ಇವರನ್ನು ಸಾಧಕರ ಕುರ್ಚಿ ಮೇಲೆ ಕೂರಿಸಿ ಗೌರವ ನೀಡಲಾಗಿದೆ. ಅನೇಕರಿಗೆ ತಿಳಿಯದ ನಾಗಾಭರಣ ಅವರ ಜೀವದ ವಿಚಾರಗಳು ಈ ಕಾರ್ಯಕ್ರಮದಲ್ಲಿ ಹೊರ ಬರಲಿದೆ.
ಕೊನೆಗೂ ಸಾಧಕರ ಕುರ್ಚಿಯಲ್ಲಿ ಕುಳಿತ ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ
ನಾಗಾಭರಣ ಈವರೆಗೆ ಸುಮಾರು 34 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇವುಗಳಲ್ಲಿ 19ಕ್ಕೂ ಹೆಚ್ಚು ಸಿನಿಮಾಗಳಿಗೆ ಪ್ರತಿಷ್ಠಿತ ಪ್ರಶಸ್ತಿಗಳು ಬಂದಿವೆ. ವಿವಿಧ ವಿಭಾಗದಲ್ಲಿ 15 ಚಿತ್ರಗಳಿಗೆ ರಾಜ್ಯ ಹಾಗೂ 8 ರಾಷ್ಟ್ರ ಪ್ರಶಸ್ತಿ ಲಭಿಸಿದೆ.
ಕಳೆದ 40 ವರ್ಷಗಳಿಂದ ನಾಗಾಭರಣ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಹಣ, ಆಕಸ್ಮಿಕ, ಅನ್ವೇಷಣೆ, ಜನುಮದ ಜೋಡಿ, ಮೈಸೂರು ಮಲ್ಲಿಗೆ, ಚಿನ್ನಾರಿ ಮುತ್ತ, ನಾಗಮಂಡಲ, ಚಿಗುರಿದ ಕನಸು ಅವರ ನಿರ್ದೇಶನದ ಬೆಸ್ಟ್ ಸಿನಿಮಾಗಳಾಗಿವೆ.
ಈ ವಾರ 'ವೀಕೆಂಡ್ ವಿತ್ ರಮೇಶ್' ಪ್ರಸಾರ ಆಗೋಲ್ಲ
ಬೆನಕ ಎಂಬ ತಮ್ಮ ರಂಗ ತಂಡದ ಮೂಲಕ ಸಾಕಷ್ಟು ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ. ರಾಷ್ಟ್ರೀಯ ವಾಹಿನಿ ಹಾಗೂ ಪ್ರಾದೇಶಿಕ ವಾಹಿನಿಗಳಿಗೆ ಕೆಲವು ಧಾರಾವಾಹಿಗಳನ್ನು ಮಾಡಿದ್ದಾರೆ.
ಇಷ್ಟೊಂದು ಸಾಧನೆ ಮಾಡಿರುವ ಇದರ ಕಥೆ ವೀಕೆಂಡ್ ಕಾರ್ಯಕ್ರಮದಲ್ಲಿ ಪ್ರಸಾರ ಆಗುತ್ತಿದೆ. ಜೂನ್ 8 ರಂದು ಇವರ ಸಂಚಿಕೆ ಪ್ರಸಾರ ಆಗುವ ಸಾಧ್ಯತೆ ಇದೆ.