Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆಡಿಎಸ್ ಟಿಕೆಟ್ ಪಕ್ಕಾ ಎಂದ ಕಲಾವಿದ ರವಿಕಿರಣ್
ಕೆಂಗೇರಿಯ ಮಾಧ್ಯಮ ಕೇಂದ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾವಿದನ ವರ್ಚಸ್ಸಿನಿಂದ ಚುನಾವಣೆ ಎದುರಿಸಿ ರಾಜಕೀಯ ವಲಯದಲ್ಲಿ ಏನನ್ನಾದರೂ ಸಾಧಸಿಬೇಕೆಂಬ ಬಯಕೆ ತಮ್ಮದು ಎಂದಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರವಿಕಿರಣ್ ಅವರ ಕ್ಲಾಸ್ ಮೇಟ್ ಅಂತೆ. ವಿಜಯ ಕಾಲೇಜಿನಲ್ಲಿ ಪಿ.ಯು.ಸಿ ಓದುತ್ತಿರಬೇಕಾದರೆ ಇಬ್ಬರೂ ಸಹಪಾಠಿಗಳು. ಈಗ ಕುಮಾರಸ್ವಾಮಿ ಅವರ ಸ್ಫೂರ್ತಿಯಿಂದ ರಾಜಕೀಯ ಕ್ಷೇತ್ರಕ್ಕೆ ಬರುತ್ತಿದ್ದೇನೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡುವ ಭರವಸೆಯನ್ನು ಕುಮಾರಸ್ವಾಮಿ ಅವರು ನೀಡಿದ್ದಾರೆ. ಕಳೆದ 30 ವರ್ಷಗಳಿಂದ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಹಲವಾರು ಪ್ರಯೋಗಗಳನ್ನು ಮಾಡಿದ್ದೇನೆ ಎಂದಿದ್ದಾರೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಅವರು ಕಿರುತೆರೆ ಕ್ಷೇತ್ರಕ್ಕೆ ತಮ್ಮದೇ ಆದಂತಹ ಛಾಪು ಮೂಡಿಸಿದವರು. ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ. ಐದು ಸಾವಿರಕ್ಕೂ ಅಧಿಕ ಸದಸ್ಯರನ್ನೊಳಗೊಂಡ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೂಲಕ ಜೆಡಿಎಸ್ ಗೆ ಲಾಭ ಆಗುತ್ತಾ? (ಏಜೆನ್ಸೀಸ್)