Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದಿನಿಂದ ಕನ್ನಡದ ಮತ್ತೊಂದು ಅದ್ಧೂರಿ ಧಾರಾವಾಹಿ ಶುರು
'ಶನಿ ಹಾಗೂ 'ಮಹಾ ಕಾಳಿ' ನಂತರ ಕನ್ನಡದಲ್ಲಿ ಮತ್ತೊಂದು ಅದ್ದೂರಿ ಧಾರಾವಾಹಿ ನಿರ್ಮಾಣ ಆಗಿದೆ. 'ಉಘೇ ಉಘೇ ಮಾದೇಶ್ವರ' ಸೀರಿಯಲ್ ಇಂದಿನಿಂದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ.
ರಿಯಾಲಿಟಿ ಶೋಗಳಲ್ಲಿ ಸಂಗೀತ ನುಡಿಸುವ ಈ ರಿಯಲ್ ಟ್ಯಾಲೆಂಟ್ ಪರಿಚಯ
ಮಲೆ ಮಾದೇಶ್ವರರು ಅಸಂಖ್ಯಾತ ಭಕ್ತರನ್ನು ಹೊಂದಿದ್ದಾರೆ. ಬಾಲ್ಯದಲ್ಲಿಯೇ ದೈವಿಕ ಶಕ್ತಿ ಪ್ರದರ್ಶಿಸಿ ಕಾಡು ಸೇರುವ ಮಾದೇಶ್ವರರು ಸಂನ್ಯಾಸ ದೀಕ್ಷೆ ಪಡೆದು ದುಷ್ಟರನ್ನು ಸಂಹರಿಸುತ್ತಾರೆ. ಕೊನೆಗೆ ಶ್ರವಣನನ್ನು ಸಂಹಾರ ಮಾಡಿ ಬೆಟ್ಟ ಸೇರಿತ್ತಾರೆ. ಅದು ಸ್ಥಳ ಇಂದಿಗೂ ಮಾದೇಶ್ವರನ ಬೆಟ್ಟ ಎಂದು ಖ್ಯಾತಿ ಗಳಿಸಿದೆ. ಈ ಮೂಲಕ ಇಂತಹ ಅದ್ಬುತ ಕಥೆ ಧಾರಾವಾಹಿಯನ್ನು ರೂಪದಲ್ಲಿ ತರಲಾಗುತ್ತಿದೆ.
'ಯಕ್ಷಗಾನ'ಕ್ಕೆ ಅಪಮಾನ: ಜೀ ಕನ್ನಡ ವಿರುದ್ಧ ರೊಚ್ಚಿಗೆದ್ದ ಕರಾವಳಿಗರು
'ಸೈನಿಕ', 'ಅಂಬರೀಶ' ಸೇರಿದಂತೆ ಕನ್ನಡದಲ್ಲಿ ಕೆಲ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಮಹೇಶ್ ಸುಖಧಾರೆ ಸಾರಥ್ಯದಲ್ಲಿ ಈ ಧಾರಾವಾಹಿ ಬರುತ್ತಿದೆ. ಈ ಕಥೆಯನ್ನು ಅವರೇ ನಿರ್ದೇಶಿಸಿ ನಿರ್ಮಾಣ ಮಾಡುತ್ತಿದ್ದಾರೆ.
ಇಂದಿನಿಂದ ಈ ಧಾರಾವಾಹಿ ಒಂದು ಗಂಟೆಗಳ ಕಾಲ ಪ್ರಸಾರ ಆಗಲಿದೆ. ಶನಿವಾರ ಹಾಗೂ ಭಾನುವಾರ ಸಂಜೆ 6.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಈ ಸಂಚಿಕೆಗಳು ಪ್ರಸಾರ ಆಗಲಿದೆ.