Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೀರಿಯಲ್ ಬಿಟ್ಟ ವಿಜಯ್ ಸೂರ್ಯಗೆ ವೈಷ್ಣವಿ ವಿಶ್
Recommended Video
ನಟ ವಿಜಯ್ ಸೂರ್ಯ ಎಂದ ತಕ್ಷಣ 'ಅಗ್ನಿಸಾಕ್ಷಿ' ಧಾರಾವಾಹಿ ನೆನಪಿಗೆ ಬರುತ್ತಿತ್ತು. ಆದರೆ, ಈಗ ಅವರೇ ಈ ಸೀರಿಯಲ್ ನಿಂದ ಆಚೆ ಬಂದಿದ್ದಾರೆ.
ಧಾರಾವಾಹಿಯಲ್ಲಿ ತಮ್ಮ ಪಾತ್ರ ಮುಗಿದಿದ್ದು, ವಿಜಯ್ ಸೂರ್ಯ ಅದರಿಂದ ಹೊರ ಬಂದಿದ್ದಾರೆ. ಸೀರಿಯಲ್ ನಿಂದ ಆಚೆ ಹೋದ ವಿಜಯ್ ಸೂರ್ಯರಿಗೆ ನಟಿ ವೈಷ್ಣವಿ ಗೌಡ ಶುಭ ಕೋರಿದ್ದಾರೆ.
'ಅಗ್ನಿಸಾಕ್ಷಿ' ಧಾರಾವಾಹಿಯಿಂದ ಹೊರ ಬಂದು ಶಾಕ್ ನೀಡಿದ ನಟ ವಿಜಯ್ ಸೂರ್ಯ
ವಿಜಯ್ ಸೂರ್ಯ ಹಾಗೂ ವೈಷ್ಣವಿ ಗೌಡ ಧಾರಾವಾಹಿ ಶುರು ಆದಾಗಿನಿಂದ ಅದರಲ್ಲಿ ನಟಿಸುತ್ತಿದ್ದರು. ಗಂಡ ಹೆಂಡತಿ ಪಾತ್ರ ಮಾಡಿದ್ದು, ಇಬ್ಬರದ್ದು ಕಿರುತೆರೆಯ ಬೆಸ್ಟ್ ಜೋಡಿಗಳಲ್ಲಿ ಒಂದಾಗಿತ್ತು.
ವಿಜಯ್ ಸೂರ್ಯ ಜೊತೆಗಿನ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವೈಷ್ಣವಿ ''ನಿಮ್ಮನ್ನು ತುಂಬ ಮಿಸ್ ಮಾಡಿಕೊಳ್ಳುತ್ತೇವೆ. ನಿಮ್ಮ ಮುಂದಿನ ಭವಿಷ್ಯಕ್ಕೆ ಶುಭವಾಗಲಿ'' ಎಂದು ವಿಶ್ ಮಾಡಿದ್ದಾರೆ.
'ಅಗ್ನಿಸಾಕ್ಷಿ ಧಾರಾವಾಹಿ ಪ್ರಾರಂಭವಾಗಿ ಐದು ವರ್ಷಗಳು ಆಗಿವೆ. ಸಿದ್ದಾರ್ಥ್ ಪಾತ್ರದ ಐದು ವರ್ಷದ ಅಗ್ರಿಮೆಂಟ್ ಕೂಡ ಮುಕ್ತಾಯವಾಗಿದೆಯಂತೆ. ಅಲ್ಲದೆ, ವಿಜಯ್ ಗೆ ಕೊಂಚ ಬ್ರೇಕ್ ಕೂಡ ಬೇಕಂತೆ. ಹಾಗಾಗಿ ಈ ಎಲ್ಲಾ ಕಾರಣಗಳಿಗೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ.