Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿರೇಂದ್ರ ಹೆಗಡೆಯವರು ಹುಟ್ಟಿದ ದಿನವೇ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ
Recommended Video
'ವೀಕೆಂಡ್ ವಿತ್ ರಮೇಶ್ ಸೀಸನ್ 4' ಕಾರ್ಯಕ್ರಮ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆಯವರ ಮೂಲಕ ಶುರುವಾಗಿದೆ. ನಿನ್ನೆ (ಶನಿವಾರ) ಕಾರ್ಯಕ್ರಮದ ಮೊದಲ ಸಂಚಿಕೆ ಪ್ರಸಾರ ಆಗಿದೆ.
ಈ ಕಾರ್ಯಕ್ರಮ ಮೂಲಕ ವಿರೇಂದ್ರ ಹೆಗಡೆಯವರ ಅನೇಕ ವಿಷಯಗಳು ವೀಕ್ಷಕರಿಗೆ ತಿಳಿಯಿತು. ಅದರಲ್ಲಿ ಒಂದು ಅವರ ಜನನದ ದಿನ ಕುತೂಹಲಕಾರಿ ಸಂಗತಿ. ಅದೇನೆಂದರೆ, ವಿರೇಂದ್ರ ಹೆಗಡೆಯವರು ಹುಟ್ಟಿದ ದಿನವೇ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ನಡೆಯಿತಂತೆ.
ವೀಕೆಂಡ್ ಸಾಧಕರ ಸೀಟಿನಲ್ಲಿ ಇವರನ್ನ ನೋಡಲೇಬೇಕಂತೆ ಜನರು
ಲಕ್ಷ ದೀಪೋತ್ಸವ ಧರ್ಮಸ್ಥಳದಲ್ಲಿ ಪ್ರತಿ ವರ್ಷವೂ ನಡೆಯುತ್ತಿದೆ. ಆದರೆ, ಆ ಕಾರ್ಯಕ್ರಮ ನಡೆಯುವ ಶುಭ ದಿನವೇ ವಿರೇಂದ್ರ ಹೆಗಡೆಯಯವರ ಜನನ ಆಗಿತಂತೆ. ಕಮಲಾವತಿ ಅಜ್ಜಿ, ತಾಯಿ ರತ್ಮಮ್ಮ ಮಗು ಹುಟ್ಟಿದ ಖುಷಿಯನ್ನು ಸಂಭ್ರಮಿಸದಂತೆ.
ವಿರೇಂದ್ರ ಹೆಗಡೆಯವರ ಲಕ್ಷ ದೀಪೋತ್ಸವದ ದಿನ ಮತ್ತೊಂದು ದಿನವೇ ಹುಟ್ಟಿದೆ ಎಂದು ಹೇಳಿದ್ದರಂತೆ. ಅಜ್ಜಿ ತಾವೇ ಬಿಸಿ ಬಿಸಿ ನೀರಿನಲ್ಲಿ ಸ್ನಾನ ಮಾಡಿಸುತ್ತಿದ್ದರಂತೆ. ಅದು ಅವರಿಗೆ ನಿತ್ಯದ ಕೆಲಸ, ನನಗೆ ನಿತ್ಯದ ಹಿಂದೆ ಎಂದು ಅಂದಿನ ದಿನವನ್ನು ತಮಾಷೆಯೊಂದಿಗೆ ವಿವರಿಸಿದರು ವಿರೇಂದ್ರ ಹೆಗಡೆ.