twitter
    For Quick Alerts
    ALLOW NOTIFICATIONS  
    For Daily Alerts

    ಗಣೇಶ್ ಗೆ ಸಿಕ್ಕ ಗೋಲ್ಡನ್ ಅವಕಾಶ ವಿಜಯ್ ರಾಘವೇಂದ್ರ ಪಾಲಾಗಿದಿದ್ರೆ.?!

    By Harshitha
    |

    ಗಣೇಶ್ ರವರನ್ನ ಏಕಾಏಕಿ ಸ್ಟಾರ್ ಪಟ್ಟಕ್ಕೆ ಏರಿಸಿದ ಸಿನಿಮಾ 'ಮುಂಗಾರು ಮಳೆ'. 2006 ರಲ್ಲಿ ಬಿಡುಗಡೆ ಆದ ಈ ಸಿನಿಮಾ ಗಣೇಶ್, ಯೋಗರಾಜ್ ಭಟ್ ಹಾಗೂ ಪೂಜಾ ಗಾಂಧಿ ವೃತ್ತಿ ಬದುಕಿಗೆ ದೊಡ್ಡ ತಿರುವು ನೀಡಿತು.

    ಹೌದು, 'ಮುಂಗಾರು ಮಳೆ' ಕಥೆ ರೆಡಿ ಮಾಡಿಟ್ಟುಕೊಂಡು, ವಿಜಯ್ ರಾಘವೇಂದ್ರ ರವರ ಜೊತೆ ಮಾತುಕತೆ ನಡೆಸಲು ಯೋಗರಾಜ್ ಭಟ್ ನಿರ್ಧಾರ ಮಾಡಿದ್ದರಂತೆ. ಆದ್ರೆ, ಅಷ್ಟರಲ್ಲಿ ಪ್ಲಾನ್ ಚೇಂಜ್ ಆಯ್ತಂತೆ. ಹಾಗಂತ ಸ್ವತಃ ವಿಜಯ್ ರಾಘವೇಂದ್ರ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

    ವಿಜಯ್ ರಾಘವೇಂದ್ರ ಜೊತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಅಪ್ಪು, ಶಿವಣ್ಣ ವಿಜಯ್ ರಾಘವೇಂದ್ರ ಜೊತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಅಪ್ಪು, ಶಿವಣ್ಣ

    Vijay Raghavendra speaks about Yogaraj Bhat in Super Talk Time

    ಕಲರ್ಸ್ ಸೂಪರ್ ವಾಹಿನಿಯ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಜಯ್ ರಾಘವೇಂದ್ರ, ''ನನಗೆ 'ಮುಂಗಾರು ಮಳೆ' ಕಥೆ ಹೇಳಬೇಕು ಅಂತ ಯೋಗರಾಜ್ ಭಟ್ ಅಂದುಕೊಂಡಿದ್ದರಂತೆ. ಆದ್ರೆ ಬಿಜಿ ಇರಬೇಕು ಅಂತ ಹೇಳ್ಲಿಲ್ಲವಂತೆ. ಯೋಗರಾಜ್ ಭಟ್ ನನಗೆ ಪರಿಚಯ ಇದ್ದರು. ಅವರ 'ಮಣಿ' ಚಿತ್ರವನ್ನ ಶ್ರೀಮುರಳಿ ಮಾಡಬೇಕಿತ್ತು'' ಎಂದು ಹಳೆ ದಿನಗಳನ್ನ ಮೆಲುಕು ಹಾಕಿದರು.

    English summary
    Kannada Actor Vijay Raghavendra speaks about Director Yogaraj Bhat in Colors Super Channel's popular show 'Super Talk Time'.
    Thursday, September 21, 2017, 15:36
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X