Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೊ.ಕೃಷ್ಣೇಗೌಡರ ಬದುಕಿನಲ್ಲಿ ಸಿಡಿಲಿನಂತೆ ಬಡಿದ ಎರಡು ದುರ್ಘಟನೆಗಳು..
ವೇದಿಕೆ ಹತ್ತಿದರೆ ಸಾಕು... ಮಾತಿನಲ್ಲಿಯೇ ಕಚಗುಳಿ ಇಡುವ ಪ್ರೊ.ಕೃಷ್ಣೇಗೌಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಾತ್ರ ಭಾವುಕರಾಗಿ, ಕಣ್ಣೀರು ಸುರಿಸಿದ್ದಾರೆ.[ಸಾಧಕರ ಸೀಟ್ ಮೇಲೆ ಪ್ರಾಣೇಶ್ ಆಯ್ತು: ಈಗ ಪ್ರೊ.ಕೃಷ್ಣೇಗೌಡರ ಸರದಿ.!]
ವೃತ್ತಿಯಲ್ಲಿ ಉಪಾಧ್ಯಾಯ, ಪ್ರವೃತ್ತಿಯಲ್ಲಿ ಹಾಸ್ಯಗಾರರಾಗಿರುವ ಪ್ರೊ.ಕೃಷ್ಣೇಗೌಡ ಈ ವಾರ ಜೀ ಕನ್ನಡ ವಾಹಿನಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಅತಿಥಿ.
ಭಾವುಕರಾದ ಪ್ರೊ.ಕೃಷ್ಣೇಗೌಡ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾವುಕರಾಗಿರುವ ತುಣುಕನ್ನ ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಅದನ್ನ ನೋಡಲು ನೀವು ಈ ಲಿಂಕ್ ಕ್ಲಿಕ್ ಮಾಡಿ...
ಹಾಡು ಹಾಡಿದ ಕೃಷ್ಣೇಗೌಡರು
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಒಂದು ಮುಖ್ಯವಾದ ಸಂದೇಶ ನೀಡಲು ಪ್ರೊ.ಕೃಷ್ಣೇಗೌಡ ರವರು ಹಾಡು ಹಾಡಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...
ಹೆಮ್ಮೆಯ ಕನ್ನಡಿಗ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕೃಷ್ಣೇಗೌಡ ರವರು ಕನ್ನಡದ ಮೇಲಿನ ಅಭಿಮಾನವನ್ನೂ ಮರೆದಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...
ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾಗವಹಿಸಿರುವ ಸಂಚಿಕೆ ಇಂದು ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಮಿಸ್ ಮಾಡದೆ ನೋಡಿರಿ...