ಪ್ರೊ.ಕೃಷ್ಣೇಗೌಡರ ಬದುಕಿನಲ್ಲಿ ಸಿಡಿಲಿನಂತೆ ಬಡಿದ ಎರಡು ದುರ್ಘಟನೆಗಳು..
ವೇದಿಕೆ ಹತ್ತಿದರೆ ಸಾಕು... ಮಾತಿನಲ್ಲಿಯೇ ಕಚಗುಳಿ ಇಡುವ ಪ್ರೊ.ಕೃಷ್ಣೇಗೌಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಾತ್ರ ಭಾವುಕರಾಗಿ, ಕಣ್ಣೀರು ಸುರಿಸಿದ್ದಾರೆ.[ಸಾಧಕರ ಸೀಟ್ ಮೇಲೆ ಪ್ರಾಣೇಶ್ ಆಯ್ತು: ಈಗ ಪ್ರೊ.ಕೃಷ್ಣೇಗೌಡರ ಸರದಿ.!]
ವೃತ್ತಿಯಲ್ಲಿ ಉಪಾಧ್ಯಾಯ, ಪ್ರವೃತ್ತಿಯಲ್ಲಿ ಹಾಸ್ಯಗಾರರಾಗಿರುವ ಪ್ರೊ.ಕೃಷ್ಣೇಗೌಡ ಈ ವಾರ ಜೀ ಕನ್ನಡ ವಾಹಿನಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಅತಿಥಿ.

ಭಾವುಕರಾದ ಪ್ರೊ.ಕೃಷ್ಣೇಗೌಡ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾವುಕರಾಗಿರುವ ತುಣುಕನ್ನ ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಅದನ್ನ ನೋಡಲು ನೀವು ಈ ಲಿಂಕ್ ಕ್ಲಿಕ್ ಮಾಡಿ...

ಹಾಡು ಹಾಡಿದ ಕೃಷ್ಣೇಗೌಡರು
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಒಂದು ಮುಖ್ಯವಾದ ಸಂದೇಶ ನೀಡಲು ಪ್ರೊ.ಕೃಷ್ಣೇಗೌಡ ರವರು ಹಾಡು ಹಾಡಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

ಹೆಮ್ಮೆಯ ಕನ್ನಡಿಗ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕೃಷ್ಣೇಗೌಡ ರವರು ಕನ್ನಡದ ಮೇಲಿನ ಅಭಿಮಾನವನ್ನೂ ಮರೆದಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾಗವಹಿಸಿರುವ ಸಂಚಿಕೆ ಇಂದು ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಮಿಸ್ ಮಾಡದೆ ನೋಡಿರಿ...


Click it and Unblock the Notifications











