Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೊ.ಕೃಷ್ಣೇಗೌಡರ ಬದುಕಿನಲ್ಲಿ ಸಿಡಿಲಿನಂತೆ ಬಡಿದ ಎರಡು ದುರ್ಘಟನೆಗಳು..
ವೇದಿಕೆ ಹತ್ತಿದರೆ ಸಾಕು... ಮಾತಿನಲ್ಲಿಯೇ ಕಚಗುಳಿ ಇಡುವ ಪ್ರೊ.ಕೃಷ್ಣೇಗೌಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಾತ್ರ ಭಾವುಕರಾಗಿ, ಕಣ್ಣೀರು ಸುರಿಸಿದ್ದಾರೆ.[ಸಾಧಕರ ಸೀಟ್ ಮೇಲೆ ಪ್ರಾಣೇಶ್ ಆಯ್ತು: ಈಗ ಪ್ರೊ.ಕೃಷ್ಣೇಗೌಡರ ಸರದಿ.!]
ವೃತ್ತಿಯಲ್ಲಿ ಉಪಾಧ್ಯಾಯ, ಪ್ರವೃತ್ತಿಯಲ್ಲಿ ಹಾಸ್ಯಗಾರರಾಗಿರುವ ಪ್ರೊ.ಕೃಷ್ಣೇಗೌಡ ಈ ವಾರ ಜೀ ಕನ್ನಡ ವಾಹಿನಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಅತಿಥಿ.
ಭಾವುಕರಾದ ಪ್ರೊ.ಕೃಷ್ಣೇಗೌಡ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾವುಕರಾಗಿರುವ ತುಣುಕನ್ನ ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಅದನ್ನ ನೋಡಲು ನೀವು ಈ ಲಿಂಕ್ ಕ್ಲಿಕ್ ಮಾಡಿ...
ಹಾಡು ಹಾಡಿದ ಕೃಷ್ಣೇಗೌಡರು
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಒಂದು ಮುಖ್ಯವಾದ ಸಂದೇಶ ನೀಡಲು ಪ್ರೊ.ಕೃಷ್ಣೇಗೌಡ ರವರು ಹಾಡು ಹಾಡಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...
ಹೆಮ್ಮೆಯ ಕನ್ನಡಿಗ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕೃಷ್ಣೇಗೌಡ ರವರು ಕನ್ನಡದ ಮೇಲಿನ ಅಭಿಮಾನವನ್ನೂ ಮರೆದಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...
ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾಗವಹಿಸಿರುವ ಸಂಚಿಕೆ ಇಂದು ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಮಿಸ್ ಮಾಡದೆ ನೋಡಿರಿ...