Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು 'ವೀಕೆಂಡ್ ವಿತ್ ರಮೇಶ್' ನಲ್ಲಿ ಸುದೀಪ್.! ಮಿಸ್ ಮಾಡಲ್ಲ ತಾನೆ?
ಅಂತೂ ಅಭಿನಯ ಚಕ್ರವರ್ತಿ ಕಟ್ಟಾ ಅಭಿಮಾನಿಗಳು ಕಾಯುತ್ತಿದ್ದ ಘಳಿಗೆ ಬಂದೇಬಿಟ್ಟಿದೆ. 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ರವರ ಜೀವನ ಚರಿತ್ರೆಯನ್ನು ಕಣ್ಣು ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.
ಇಂದು ಹಾಗೂ ನಾಳೆ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ 'ವೀಕೆಂಡ್ ವಿತ್ ರಮೇಶ್-2' ಗ್ರ್ಯಾಂಡ್ ಫಿನಾಲೆ ಸುದೀಪ್ ವಿಶೇಷ ಸಂಚಿಕೆ ಪ್ರಸಾರವಾಗಲಿದೆ. [ವಿಡಿಯೋ ನೋಡಿ; ನಟ ದರ್ಶನ್ ಕೋಪದ ಬಗ್ಗೆ ಸುದೀಪ್ ಕಾಮೆಂಟ್.!]
ಕಾರ್ಯಕ್ರಮದಲ್ಲಿ ತಮ್ಮ ಗುರುಗಳಾದ ಸುನೀಲ್ ಕುಮಾರ್ ದೇಸಾಯಿ ಬಗ್ಗೆ ನಟ ಸುದೀಪ್ ಮಾತನಾಡಿರುವ ಮಜವಾದ ಪ್ರೋಮೋ ಇಲ್ಲಿದೆ ನೋಡಿ....
ನಿಮ್ಮ ಮೊಗದಲ್ಲಿ ಮಂದಹಾಸ ಮೂಡಿಸುವ, ಅಭಿಮಾನಿಗಳಿಗೆ ಸ್ಫೂರ್ತಿ ನೀಡುವ ಎಷ್ಟೋ ಸಂದೇಶಗಳು ಸುದೀಪ್ ವಿಶೇಷ ಸಂಚಿಕೆಯಲ್ಲಿದೆ. ಅಂದ್ಹಾಗೆ, ನಟ ದರ್ಶನ್ ಬಗ್ಗೆ ಸುದೀಪ್ ಮಾತನಾಡಿರುವ ಸಣ್ಣ ತುಣುಕು ನಿಮಗಾಗಿ....
ಇನ್ನೂ ಸುದೀಪ್ ಬಗ್ಗೆ ರವಿಚಂದ್ರನ್ ಕೊಂಡಾಡಿರುವ ವಿಡಿಯೋ ಕೂಡ ಔಟ್ ಆಗಿದೆ. [ಕಿಚ್ಚ ಸುದೀಪ್ ವಿಶೇಷ 'ವೀಕೆಂಡ್'ಗೆ ಆಗಮಿಸಿದ ಸ್ಪೆಷಲ್ ಗೆಸ್ಟ್ ಯಾರು?]
ಇಷ್ಟೆಲ್ಲಾ ವಿಶೇಷತೆಗಳಿರುವ ಇಂದು ಮತ್ತು ನಾಳಿನ ಸಂಚಿಕೆಯನ್ನ ಮಿಸ್ ಮಾಡದೆ ನೀವು ನೋಡ್ತೀರಾ ತಾನೆ..?