Don't Miss!
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
WWR 3 ಕಾರ್ಯಕ್ರಮದಲ್ಲಿ ನಿಮಗೆ ಇಷ್ಟವಾದ ಸಂಚಿಕೆ ಯಾವುದು.?
ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್' ಮೂರನೇ ಆವೃತ್ತಿ ಮುಕ್ತಾಯಗೊಂಡಿದೆ.
'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ಒಟ್ಟು 21 ಸಾಧಕರು ತಮ್ಮ ಜೀವನವನ್ನ 'ವೀಕೆಂಡ್' ಟೆಂಟ್ ನಲ್ಲಿ ರಿವೈಂಡ್ ಮಾಡಿ ನೋಡಿದ್ದಾರೆ.
ಬಹುಭಾಷಾ ನಟ ಪ್ರಕಾಶ್ ರೈ ರವರಿಂದ ಶುರುವಾದ 'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ನವರಸ ನಾಯಕ ಜಗ್ಗೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ವಿ.ಹರಿಕೃಷ್ಣ, ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಜಯಂತ್ ಕಾಯ್ಕಿಣಿ, ನಟ ರಕ್ಷಿತ್ ಶೆಟ್ಟಿ, ಕಾಶೀನಾಥ್, ವಿಜಯ್ ರಾಘವೇಂದ್ರ, ಗಣೇಶ್, ನಟಿ ಶ್ರುತಿ, ಪ್ರಿಯಾಮಣಿ, ಜಯಶ್ರೀ ಭಾಗವಹಿಸಿದ್ರು.
ಆದಿ 'ಪ್ರಕಾಶ', ಅಂತ್ಯ 'ಗಣೇಶ': 'WWR-3'ಗೆ ಶುಭಂ
ರಾಜಕೀಯ ರಂಗದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿದರು.
ಇವರ ಜೊತೆಗೆ ಪ್ರಾಣೇಶ್, ಪ್ರೊ.ಕೃಷ್ಣೇಗೌಡ, ರವಿ.ಡಿ.ಚನ್ನಣ್ಣನವರ್, ವಿಜಯ್ ಸಂಕೇಶ್ವರ್ ಹಾಗೂ ಹಿರೇಮಗಳೂರು ಕಣ್ಣನ್ ಕೂಡ ಸಾಧಕರ ಸೀಟ್ ಮೇಲೆ ಆಸೀನರಾಗಿದ್ದರು.
ಇವರೆಲ್ಲ ಪೈಕಿ ಯಾರ ಸಾಧನೆಯ ಹೆಜ್ಜೆ ಗುರುತು ನಿಮ್ಮ ಮನಸ್ಸಿಗೆ ಹತ್ತಿರವಾಗಿದೆ.? WWR 3 ಕಾರ್ಯಕ್ರಮದಲ್ಲಿ ನಿಮಗೆ ಇಷ್ಟವಾದ ಸಂಚಿಕೆ ಯಾವುದು.? ಎಂಬುದನ್ನ ನಮಗೆ ತಿಳಿಸಿ... ನಿಮ್ಮ 'ಫಿಲ್ಮಿಬೀಟ್ ಕನ್ನಡ' ಫೇಸ್ ಬುಕ್ ಪುಟದಲ್ಲಿ ಕಾಮೆಂಟ್ ಮಾಡಿ...