Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀಕೆಂಡ್ ಸಾಧಕರ ಸೀಟಿನಲ್ಲಿ ಈ ವಾರ ಕನ್ನಡದ ಖ್ಯಾತ ನಟ
Recommended Video
ಕಳೆದ ವಾರ ಮಂಡ್ಯ ನೂತನ ಸಂಸದೆ ನಟಿ ಸುಮಲತಾ ಮತ್ತು ಪ್ರಖ್ಯಾತ ನಿರ್ದೇಶಕ ಟಿ.ಎಸ್ ನಾಗಾಭರಣ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಾಧಕರಾಗಿ ಭಾಗವಹಿಸಿದ್ದರು. ಇವರಿಬ್ಬರ ನಂತರ ಮುಂದಿನ ವಾರ ಯಾರು ಬರಬಹುದು ಎಂಬ ನಿರೀಕ್ಷೆಗೆ ಜೀ ಕನ್ನಡ ಉತ್ತರ ಕೊಟ್ಟಿದೆ.
ಈ ವಾರದ ಸಾಧಕರ ಭಾವಚಿತ್ರವನ್ನ ಬಿಡುಗಡೆ ಮಾಡಿರುವ ಜೀ ಕನ್ನಡ ವಾಹಿನಿ, ಮುಖವನ್ನ ಬ್ಲರ್ ಮಾಡಿ 'ಈ ವಾರದ ಸಾಧಕ ಯಾರೆಂದು ಗುರುತಿಸಿ' ಎಂದು ಕೇಳಿದ್ದಾರೆ.
ಮಂಡ್ಯ ಜನರಿಗಾಗಿ ರಾಕ್ ಲೈನ್ ವೆಂಕಟೇಶ್ ಕೈಗೊಂಡ ಹೊಸ ನಿರ್ಧಾರ
ಸಿನಿಮಾ ಆಸಕ್ತಿಯಿರುವ ಬಹುತೇಕರಿಗೆ ಆ ಭಾವಚಿತ್ರ ಯಾರದ್ದು ಗೊತ್ತಾಗಿದೆ. ಹೌದು, ಕಾಮಿಡಿ ಕಿಂಗ್ ಶರಣ್ ಅವರು ಈ ವಾರ ಸಾಧಕರ ಸೀಟಿನಲ್ಲಿ ಕುಳಿತುಕೊಳ್ಳುತ್ತಿದ್ದಾರೆ.
ಈಗಾಗಲೇ ಶರಣ್ ಅವರ ಎಪಿಸೋಡ್ ರೆಕಾರ್ಡ್ ಮುಗಿದಿದೆ. ಶರಣ್ ಸಂಚಿಕೆಯ ರೆಕಾರ್ಡಿಂಗ್ ದಿನದ ಕೆಲವು ಫೋಟೋಗಳು ಕೂಡ ಬಹಿರಂಗವಾಗಿತ್ತು. ಶರಣ್ ಮಕ್ಕಳು, ಸಹೋದರಿ ಶ್ರುತಿ ಮಗಳು ಸೇರಿದಂತೆ ಹಲವರು ಈ ಶೋನಲ್ಲಿ ಭಾಗವಹಿಸಿದ್ದರು.
ಚೆನ್ನಮ್ಮ ಸರ್ಕಲ್ ನಲ್ಲಿ 'ಆಕಸ್ಮಿಕ' ಹಾಡನ್ನು ಶೂಟ್ ಮಾಡಿದ್ದೇ ರೋಚಕ ಕಥೆ!
ಸದ್ಯಕ್ಕೆ ಶರಣ್ ಅವರ ಸಂಚಿಕೆ ಶನಿವಾರ ಒಂದೇ ದಿನ ಇರುತ್ತಾ ಅಥವಾ ಭಾನುವಾರವೂ ಮುಂದುವರಿಯುತ್ತಾ ಎಂಬುದರ ಬಗ್ಗೆ ಸುಳಿವು ನೀಡಿಲ್ಲ. ಒಂದು ವೇಳೆ ಶನಿವಾರ ಮಾತ್ರ ಪ್ರಸಾರವಾಗುವುದಾದರೇ, ಭಾನುವಾರದ ಅತಿಥಿ ಯಾರು ಎಂಬುದು ಕುತೂಹಲ.